ಆ್ಯಪ್ನಗರ

ಉದ್ಯೋಗಕ್ಕೆ ಒತ್ತಾಯಿಸಿ ಮಣ್ಣಿಕೇರಿ ಮತ್ತು ಕೇದನೂರ ಗ್ರಾಮದ ಕಾರ್ಮಿಕರಿಂದ ಪ್ರತಿಭಟನೆ

ಬೆಳಗಾವಿ: ನರೇಗಾ ಯೋಜನೆಯಡಿ ಉದ್ಯೋಗ ...

Vijaya Karnataka 28 Jul 2020, 5:00 am
ಬೆಳಗಾವಿ: ನರೇಗಾ ಯೋಜನೆಯಡಿ ಉದ್ಯೋಗ ಒದಗಿಸುವಂತೆ ಒತ್ತಾಯಿಸಿ ಸೋಮವಾರ ತಾಲೂಕಿನ ಮಣ್ಣಿಕೇರಿ ಮತ್ತು ಕೇದನೂರ ಗ್ರಾಮದ ಕೂಲಿಕಾರರು ನಗರದ ತಾಲೂಕು ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Vijaya Karnataka Web 27LBS6_53
ಪ್ರತಿಭಟನಾಕಾರರೊಂದಿಗೆ ತಾಪಂ ಇಒ ಮಲ್ಲಿಕಾರ್ಜುನ ಕಲಾದಗಿ ಚರ್ಚಿಸಿದರು.


ಲಾಕ್‌ಡೌನ್‌ ಸಂದರ್ಭದಲ್ಲಿಬೆಳಗಾವಿ ತಾಲೂಕಿನ ಅನೇಕ ಗ್ರಾಮಗಳಲ್ಲಿನ ಕೂಲಿಕಾರರಿಗೆ ನರೇಗಾ ಯೋಜನೆಯಡಿ ಉದ್ಯೋಗ ನೀಡಲಾಗಿತ್ತು. ಮಳೆಗಾಲ ಆರಂಭವಾದ ಬಳಿಕ ಕೃಷಿ ಚಟುವಟಿಕೆಗಳಲ್ಲಿಬಹುತೇಕ ಕೂಲಿಕಾರರು ಹಾಗೂ ರೈತರು ತೊಡಗಿದ್ದರು. ಈಗಾಗಲೇ ಎಲ್ಲಕೃಷಿ ಚಟುವಟಿಕೆಗಳು ಪೂರ್ಣಗೊಂಡಿದ್ದು, ಈಗ ಬಹುತೇಕ ಕೂಲಿಕಾರರಿಗೆ ಉದ್ಯೋಗವಿಲ್ಲ. ಇದರಿಂದ ಆರ್ಥಿಕ ಸಂಕಷ್ಟದಲ್ಲಿರುವ ಕೂಲಿಕಾರರಿಗೆ ಸಮಸ್ಯೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು ಕೂಡಲೇ ಕಾರ್ಮಿಕರಿಗೆ ನರೇಗಾ ಯೋಜನೆಯಡಿ ಉದ್ಯೋಗ ಒದಗಿಸಬೇಕು ಎಂದು ಒತ್ತಾಯಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ