ಆ್ಯಪ್ನಗರ

ಆಯುಷ್ಮಾನ್‌ ಭಾರತ್‌ ಕೇಂದ್ರದ ಎದುರು ಪ್ರತಿಭಟನೆ

ಬೆಳಗಾವಿ: ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ತೆರೆಯಲಾದ ಆಯುಷ್ಮಾನ್‌ ಭಾರತ್‌ ಕೇಂದ್ರದ ಅವ್ಯವಸ್ಥೆಯನ್ನು ಖಂಡಿಸಿ ಸಾರ್ವಜನಿಕರು ಭಾನುವಾರ ಪ್ರತಿಭಟನೆ ನಡೆಸಿದರು...

Vijaya Karnataka 10 Jun 2019, 5:00 am
ಬೆಳಗಾವಿ: ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ತೆರೆಯಲಾದ ಆಯುಷ್ಮಾನ್‌ ಭಾರತ್‌ ಕೇಂದ್ರದ ಅವ್ಯವಸ್ಥೆಯನ್ನು ಖಂಡಿಸಿ ಸಾರ್ವಜನಿಕರು ಭಾನುವಾರ ಪ್ರತಿಭಟನೆ ನಡೆಸಿದರು.
Vijaya Karnataka Web BEL-9 LBS 2


ಆಯುಷ್ಮಾನ್‌ ಭಾರತ್‌ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಲು ನಿತ್ಯ ಸಾರ್ವಜನಿಕರು ಪರದಾಡುವಂತಹ ಸ್ಥಿತಿ ಇದೆ. ಆದರೂ ಸಂಬಂಧಿಸಿದ ಅಧಿಕಾರಿಗಳು ಸಮಸ್ಯೆ ಬಗೆಹರಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸಿಬ್ಬಂದಿ ಮಧ್ಯಾಹ್ನ 12 ಗಂಟೆಗೆ ಬರುತ್ತಾರೆ. ಬಳಿಕ ಸರ್ವರ್‌ ಸಮಸ್ಯೆ ಇದೆ ಎಂದು ಕೇಂದ್ರ ಬಂದ್‌ ಮಾಡಿ ಹೋಗುತ್ತಾರೆ. ಒಂದು ತಿಂಗಳಿಂದ ಇದೇ ರೀತಿ ಸಮಸ್ಯೆಯಾಗುತ್ತಿದೆ. ಕಾರ್ಡ್‌ ಪಡೆಯಲು ರೋಗಿಗಳು, ವಿಶೇಷಚೇತರು ದಿನಗಟ್ಟಲೇ ಕುಳಿತುಕೊಳ್ಳಬೇಕಾದ ಸ್ಥಿತಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ