ಬೆಳಗಾವಿ: ಮಹಾನಗರ ವ್ಯಾಪ್ತಿಯಲ್ಲಿಕೋವಿಡ್-19 ಸೋಂಕಿತ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಪಾಲಿಕೆಯ ಮುಖ್ಯ ಕಚೇರಿಯ ಪ್ರವೇಶವನ್ನು ಸಾರ್ವಜನಿಕರಿಗೆ ನಿರ್ಬಂಧಿಸಲಾಗಿದೆ.
ಅಗತ್ಯ ಸೇವೆಗಳನ್ನು ಮಾತ್ರ ನೀಡಲಾಗುವುದು. ಪಾಲಿಕೆಯ ಮುಖ್ಯ ಕಚೇರಿಯ ಮುಖ್ಯ ದ್ವಾರದಲ್ಲಿತೆರೆದಿರುವ ಕೌಂಟರ್ನಲ್ಲಿಸಾಮಾಜಿಕ ಅಂತರ ಕಾಯ್ದುಕೊಂಡು ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿಯಲ್ಲಿತಪ್ಪದೇ ತಮ್ಮ ಮೊಬೈಲ್ ನಂಬರ್ ನಮೂದಿಸಬೇಕು. ಸಲ್ಲಿಸಲಾದ ಅರ್ಜಿ ಕುರಿತು ಮಾಹಿತಿಯನ್ನು ದೂರವಾಣಿ ಮೂಲಕ ಅರ್ಜಿದಾರರಿಗೆ ತಿಳಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಜಗದೀಶ ಕೆ.ಎಚ್. ಪ್ರಕಟಣೆಯಲ್ಲಿತಿಳಿಸಿದ್ದಾರೆ.
ಅಗತ್ಯ ಸೇವೆಗಳನ್ನು ಮಾತ್ರ ನೀಡಲಾಗುವುದು. ಪಾಲಿಕೆಯ ಮುಖ್ಯ ಕಚೇರಿಯ ಮುಖ್ಯ ದ್ವಾರದಲ್ಲಿತೆರೆದಿರುವ ಕೌಂಟರ್ನಲ್ಲಿಸಾಮಾಜಿಕ ಅಂತರ ಕಾಯ್ದುಕೊಂಡು ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿಯಲ್ಲಿತಪ್ಪದೇ ತಮ್ಮ ಮೊಬೈಲ್ ನಂಬರ್ ನಮೂದಿಸಬೇಕು. ಸಲ್ಲಿಸಲಾದ ಅರ್ಜಿ ಕುರಿತು ಮಾಹಿತಿಯನ್ನು ದೂರವಾಣಿ ಮೂಲಕ ಅರ್ಜಿದಾರರಿಗೆ ತಿಳಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಜಗದೀಶ ಕೆ.ಎಚ್. ಪ್ರಕಟಣೆಯಲ್ಲಿತಿಳಿಸಿದ್ದಾರೆ.