ಆ್ಯಪ್ನಗರ

ಸಚಿವರಿಂದ ದ್ರಾಕ್ಷಿ ಸಂಸ್ಕರಣಾ ಘಟಕ ಪರಿಶೀಲನೆ

ಐಗಳಿ: ಇಲ್ಲಿನ ಕಲ್ಯಾಣ ನಗರದಲ್ಲಿರುವ ದ್ರಾಕ್ಷಿ ಸಂಸ್ಕರಣಾ ಘಟಕಕ್ಕೆ ಸೋಮವಾರ ಪೌರಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹಾಗೂ ಅಥಣಿ ಶಾಸಕ ...

Vijaya Karnataka 16 Aug 2018, 5:00 am
ಐಗಳಿ: ಇಲ್ಲಿನ ಕಲ್ಯಾಣ ನಗರದಲ್ಲಿರುವ ದ್ರಾಕ್ಷಿ ಸಂಸ್ಕರಣಾ ಘಟಕಕ್ಕೆ ಸೋಮವಾರ ಪೌರಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹಾಗೂ ಅಥಣಿ ಶಾಸಕ ಮಹೇಶ ಕುಮಠಳ್ಳಿ ಭೇಟಿ ನೀಡಿದರು.
Vijaya Karnataka Web BEL-15 AIGALI 3


ಮಾಜಿ ಶಾಸಕ ಹಾಗೂ ಘಟಕದ ಅಧ್ಯಕ್ಷ ಶಹಜಹಾನ ಡೊಂಗರಗಾಂವ, ಉಪಾಧ್ಯಕ್ಷ ಸಿ.ಎಚ್‌. ಪಾಟೀಲ ಮತ್ತು ಆಡಳಿತ ಮಂಡಳಿ ಸದಸ್ಯರು ಸಚಿವ ರಮೇಶ ಜಾರಕಿಹೊಳಿ ಮತ್ತು ಶಾಸಕ ಮಹೇಶ ಕುಮಠಳ್ಳಿಯವರನ್ನು ಸತ್ಕರಿಸಿದರು. ಸಿ.ಎಚ್‌. ಪಾಟೀಲ, ಈರಗೌಡಾ ಪಾಟೀಲ, ದೇವೇಂದ್ರ ಬೆಳಗಲಿ, ನೂರಹ್ಮದ ಡೊಂಗರಗಾಂವ, ಬಾಳ ಮುಜಾವರ, ರಿಯಾಜ ಡೊಂಗರಗಾಂವ, ಅಬಾದಸ್ತಗೀರ ಕೊರಬು ಸೇರಿದಂತೆ ನಿರ್ದೇಶಕ ಮಂಡಳಿ ಸದಸ್ಯರು ಹಾಗೂ ದ್ರಾಕ್ಷಿ ಬೆಳೆಗಾರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ