ಆ್ಯಪ್ನಗರ

ಗಲಭೆ ಪ್ರಕರಣ: ಇಬ್ಬರ ಬಂಧನ

ಫೇಸ್‌ಬುಕ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಕಲ್ಲು ತೂರಾಟ ಮತ್ತು ಗಲಭೆಗೆ ಕಾರಣರಾದ ಇಬ್ಬರನ್ನು ಪೊಲೀಸರು ಮಂಗಳವಾರ ರಾತ್ರಿ ...

Vijaya Karnataka 7 Mar 2019, 5:00 am
ರಾಮದುರ್ಗ: ಫೇಸ್‌ಬುಕ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಕಲ್ಲು ತೂರಾಟ ಮತ್ತು ಗಲಭೆಗೆ ಕಾರಣರಾದ ಇಬ್ಬರನ್ನು ಪೊಲೀಸರು ಮಂಗಳವಾರ ರಾತ್ರಿ ಬಂಧಿಸಿ ಬೆಳಗಾವಿ ಹಿಂಡಲಗಾ ಜೈಲಿಗೆ ಕಳಿಸಿದ್ದಾರೆ.
Vijaya Karnataka Web riot case two arrested
ಗಲಭೆ ಪ್ರಕರಣ: ಇಬ್ಬರ ಬಂಧನ


ಪಟ್ಟಣದ ಪಡಕೋಟ ಗಲ್ಲಿಯ ದಶರಥ ಚಂದ್ರಕಾಂತ ಕಾಳೆ (34) ಹಾಗೂ ಸಾಲಹಳ್ಳಿಯ ರವಿ ನಾಗಪ್ಪ ಪೂಜೇರ (20)ನನ್ನು ಪೊಲೀಸರು ಬಂಧಿಸಿ ಐಪಿಸಿ ಕಲಂ. 143, 147, 427, 149ರಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆ ದಿನ ನಡೆದ ಪ್ರತಿಭಟನೆಯಲ್ಲಿ ಗಲಭೆ ಹಾಗೂ ಕಲ್ಲು ತೂರಾಟ ಮಾಡಿರುವುದನ್ನು ವಿಡಿಯೊ ಚಿತ್ರೀಕರಣದಲ್ಲಿ ಪರಿಶೀಲಿಸಿ ಕಲ್ಲು ತೂರಿದ ಹಾಗೂ ಗಲಭೆ ಎಬ್ಬಿಸಿದ ವ್ಯಕ್ತಿಗಳನ್ನು ಗುರುತಿಸಿ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ