ಆ್ಯಪ್ನಗರ

ರಸ್ತೆ ಅಪಘಾತ : ಗಾಯಾಳು ಸಾವು

ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಇಲ್ಲಿನ ಹಳೇ ಗಾಂಧಿ ನಗರದ ಮಂಜುನಾಥ ಚನ್ನಪ್ಪ ಸಂಪಗಾಂವಿ ಚಿಕಿತ್ಸೆ ಫಲಿಸದೆ ಶುಕ್ರವಾರ ...

Vijaya Karnataka 29 Jun 2019, 5:00 am
ಬೆಳಗಾವಿ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಇಲ್ಲಿನ ಹಳೇ ಗಾಂಧಿ ನಗರದ ಮಂಜುನಾಥ ಚನ್ನಪ್ಪ ಸಂಪಗಾಂವಿ ಚಿಕಿತ್ಸೆ ಫಲಿಸದೆ ಶುಕ್ರವಾರ ಮೃತಪಟ್ಟಿದ್ದಾರೆ. ಜೂ. 26ರಂದು ಬೆಳಗಾವಿ-ಬಾಗಲಕೋಟೆ ರಸ್ತೆಯಲ್ಲಿ ಅಪಘಾತ ಸಂಭವಿಸಿತ್ತು. ಈ ಕುರಿತು ಉತ್ತರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Vijaya Karnataka Web road accident death of injured
ರಸ್ತೆ ಅಪಘಾತ : ಗಾಯಾಳು ಸಾವು


ಬೆಳಗಾವಿ:
ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ತಾಲೂಕಿನ ಕಾಕತಿ ಗ್ರಾಮದ ಲಕ್ಷ್ಮಿಗಲ್ಲಿಯ ರವಿ ಗಂಗಾರಾಮ ಕುರುಬರ (19) ಗುರುವಾರ ರಾತ್ರಿ ಮೃಪಟ್ಟಿದ್ದಾರೆ. ಗುರುವಾರ ಸಂಜೆ ಕಾಕತಿ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದರು. ಈ ಕುರಿತು ಉತ್ತರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ