ಆ್ಯಪ್ನಗರ

ಶಾಲೆ ಕಟ್ಟದ ಕುಸಿತ

ಮಳೆಯಿಂದಾಗಿ ಸಮೀಪದ ಗೋಜಗೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಮರಾಠಿ ಶಾಲೆಯ ಕಟ್ಟಡ ಬಿದ್ದಿದೆ ಶಾಲೆಗೆ ರಜೆ ಇದ್ದ ಕಾರಣ ಯಾವುದೇ ಅನಾಹುತ ಸಂಭವಿಸಲಿಲ್ಲ...

Vijaya Karnataka 11 Aug 2019, 5:00 am
ಬಾಳೆಕುಂದ್ರಿ: ಮಳೆಯಿಂದಾಗಿ ಸಮೀಪದ ಗೋಜಗೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಮರಾಠಿ ಶಾಲೆಯ ಕಟ್ಟಡ ಬಿದ್ದಿದೆ. ಶಾಲೆಗೆ ರಜೆ ಇದ್ದ ಕಾರಣ ಯಾವುದೇ ಅನಾಹುತ ಸಂಭವಿಸಲಿಲ್ಲ. ಸ್ಥಳಕ್ಕೆ ಮಾಜಿ ಶಾಸಕ ಸಂಜಯ ಪಾಟೀಲ ಭೇಟಿ ನೀಡಿ ಪರಿಶೀಲಿಸಿದರು ಮತ್ತು ಶೀಘ್ರ ದುರಸ್ತಿ ಕಾರ್ಯಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯ ನಾಗರಾಜ ಪಾಟೀಲ, ಮಾರುತಿ ಮಾಸ್ತಮರ್ಡಿ, ಗಜಾನನ ನಾಯಕ, ರಾಜು ರಾಗಿಪಾಟೀಲ, ಕೆಂಪಣ್ಣಾ ಕುಂದರಗಿ, ಮಹಾವೀರ ಗುಮಾಜ, ಮಹಾವೀರ ಬಸ್ತವಾಡ ಉಪಸ್ಥಿತರಿದ್ದರು
Vijaya Karnataka Web BEL-10 BLK 1 PTO

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ