ಆ್ಯಪ್ನಗರ

ಕಬಡ್ಡಿ: ರಾಷ್ಟ್ರಮಟ್ಟಕ್ಕೆ ಆಯ್ಕೆ

ರಾಮದುರ್ಗ: ಸಾರ್ವಜನಿಕ ಶಿಕ್ಷಣ ಇಲಾಖೆಯವರು ...

Vijaya Karnataka 30 Oct 2019, 5:00 am
ರಾಮದುರ್ಗ: ಸಾರ್ವಜನಿಕ ಶಿಕ್ಷಣ ಇಲಾಖೆಯವರು ಮಂಡ್ಯ ಜಿಲ್ಲೆನಾಗಮಂಗಲ ತಾಲೂಕಿನ ಆದಿಚುಂಚನಗಿರಿಯಲ್ಲಿಆಯೋಜಿಸಿದ್ದ ರಾಜ್ಯಮಟ್ಟದ ಕಬಡ್ಡಿ ಕ್ರಿಡಾಕೂಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದಲ್ಲಿಚಂದರಗಿಯ ಕ್ರೀಡಾ ಶಾಲೆಯ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿ ಬಂಗಾರ ಪದಕ ಪಡೆದುಕೊಂಡಿದ್ದಾರೆ.
Vijaya Karnataka Web 29RD3_53


ಕ್ರೀಡಾ ಶಾಲೆಯ ವಿದ್ಯಾರ್ಥಿಗಳಾದ ಸಚೀನ ಕಿಳ್ಳಿಕೇತರ, ಭರತಕುಮಾರ ಮಸಬಿನಾಳ, ಸುಖಸಾಗರ ಚಿಮ್ಮಡ ಇವರು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಸಚೀನ ಕಣಬೂರ, ರಿಯಾಜ್‌ ಅಂಗಡಿ, ನಿಂಗಪ್ಪಾ ತಳವಾರ, ಸಚಿನ ಕಿಳ್ಳಿಕೇತರ, ಶ್ರೀನಿವಾಸ ಬೆಂತೂರ, ಭರತಕುಮಾರ ಮಸಬಿನಾಳ, ಸುಖಸಾಗರ ಚಿಮ್ಮಡ, ಗಂಗಪ್ಪಾ ಹಿರೇಕೋಡಿ, ಸಿದ್ದು ಶಿರೋಳ ಇವರು ಬೆಳಗಾವಿ ವಿಭಾಗವನ್ನು ಪ್ರತಿನಿಧಿಸಿದ್ದರು. ಈ ವಿದ್ಯಾರ್ಥಿಗಳಿಗೆ ತರಬೇತುದಾರ ಮಂಜುನಾಥ ಗಾಡಿವಡ್ಡರ ಮಾರ್ಗದರ್ಶನ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ