ಆ್ಯಪ್ನಗರ

ಹೃದಯಾಘಾತದಿಂದ ಬೆಳಗಾವಿ ಯೋಧ ಸಾವು

ಕರ್ತವ್ಯ ನಿರತ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿರುವ ಸೇನೆಯ ಮುಖ್ಯಕಾರ್ಯಾಲಯದಲ್ಲಿ ನಡೆದಿದೆ.

Vijaya Karnataka 11 Aug 2018, 10:51 am
ಬೆಳಗಾವಿ: ಕರ್ತವ್ಯ ನಿರತ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿರುವ ಸೇನೆಯ ಮುಖ್ಯಕಾರ್ಯಾಲಯದಲ್ಲಿ ನಡೆದಿದೆ.
Vijaya Karnataka Web Times


ಜಿಲ್ಲೆಯ ಖಾನಾಪುರ ತಾಲೂಕಿನ ಕಸಮಳಗಿ ಗ್ರಾಮದ ಯೋಧ ಮೌಲಾನಿ ಹುಸೇನ್ ಸಾಬ್ ಪಾಟೀಲ್ (40) ಮೃತ ಯೋಧ.

ಇಂದು ಯೋಧನ ಪ್ರಾರ್ಥಿವ ಶರೀರ ಗ್ರಾಮಕ್ಕೆ ಆಗಮಿಸಲಿದ್ದು, ಸರಕಾರಿ ಗೌರವದೊಂದಿಗೆ ಅಂತ್ಯ ಸಂಸ್ಕಾರಕ್ಕೆ ಸಿದ್ದತೆ ನಡೆಸಲಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ