ಆ್ಯಪ್ನಗರ

ರಾಷ್ಟ್ರ ಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಶ್ರೀನಿವಾಸ ಪ್ರಥಮ

ಚಿಕ್ಕೋಡಿ : ಹುಕ್ಕೇರಿ ತಾಲೂಕಿನ ನಿಡಸೋಸಿಯ ಹಿರಾಶುಗರ್‌ ತಾಂತ್ರಿಕ ಮಹಾವಿದ್ಯಾಲಯದ ವಿದ್ಯುತ್‌ ಮತ್ತು ವಿದ್ಯುನ್ಮಾನ ವಿಭಾಗದ ವಿದ್ಯಾರ್ಥಿ ಶ್ರೀನಿವಾಸ ...

Vijaya Karnataka 20 Feb 2019, 5:00 am
ಚಿಕ್ಕೋಡಿ : ಹುಕ್ಕೇರಿ ತಾಲೂಕಿನ ನಿಡಸೋಸಿಯ ಹಿರಾಶುಗರ್‌ ತಾಂತ್ರಿಕ ಮಹಾವಿದ್ಯಾಲಯದ ವಿದ್ಯುತ್‌ ಮತ್ತು ವಿದ್ಯುನ್ಮಾನ ವಿಭಾಗದ ವಿದ್ಯಾರ್ಥಿ ಶ್ರೀನಿವಾಸ ಬಡಿಗೇರ ರಾಷ್ಟ್ರ ಮಟ್ಟದ ಛಾಯಾಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
Vijaya Karnataka Web BEL-19CKD5


ಎಐಎಂಆರ್‌ ಕಾಲೇಜಿನಲ್ಲಿ ಫೆ. 13 ಮತ್ತು 14 ರಂದು ನಡೆದ ಛಾಯಾಚಿತ್ರಕಲಾ ಸ್ಪರ್ಧೆಯಲ್ಲಿ ದೇಶದ ನಾನಾ ರಾಜ್ಯಗಳ ಛಾಯಾಚಿತ್ರ ಕಲಾವಿದರು ಪಾಲ್ಗೊಂಡಿದ್ದರು.

ಶ್ರೀನಿವಾಸ ಅವರ ಸಾಧನೆಗೆ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಸ್‌.ಸಿ.ಕಮತೆ ಸನ್ಮಾನಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ