ಬೆಳಗಾವಿ: ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಜೂ.6 ರಿಂದ 8ರವರೆಗೆ ವಿಟಿಯು, ಮಾಹಿತಿ ವಿಜ್ಞಾನ ಅಕಾಡೆಮಿ, ರಾಜ್ಯ ಸರಕಾರದ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಸಹಯೋಗದಲ್ಲಿ 'ಗ್ರಂಥಾಲಯಗಳಲ್ಲಿ ಅನ್ವೇಷಣೆ ಅವಕಾಶಗಳು' ಎಂಬ ವಿಷಯದ ಕುರಿತು ರಾಷ್ಟ್ರ ಮಟ್ಟದ 2ನೇ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. 6ರಂದು ಸಂಜೆ 4.30ಕ್ಕೆ ರಾಜ್ಯಪಾಲ ವಜೂಭಾಯಿ ವಾಲಾ ಸಮ್ಮೇಳನ ಉದ್ಘಾಟಿಸುವರು. ಉನ್ನತ ಶಿಕ್ಷ ಣ ಸಚಿವ ಜಿ.ಟಿ. ದೇವೇಗೌಡ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
ರಾಷ್ಟ್ರ ಮಟ್ಟದ ಸಮ್ಮೇಳನ ನಾಳೆಯಿಂದ
ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಜೂ...
Vijaya Karnataka 5 Jun 2019, 5:00 am