ಆ್ಯಪ್ನಗರ

ಅವಿಶ್ವಾಸ ನಿರ್ಣಯಕ್ಕೆ ತಡೆ

ಸ್ಥಳೀಯ ತಾಲೂಕು ಪಂಚಾಯಿತಿಯಿಂದ ಶುಕ್ರವಾರ ನಿಗದಿಯಾಗಿದ್ದ ತಾಪಂ ...

Vijaya Karnataka 28 Sep 2019, 5:00 am
ಖಾನಾಪುರ: ಸ್ಥಳೀಯ ತಾಲೂಕು ಪಂಚಾಯಿತಿಯಿಂದ ಶುಕ್ರವಾರ ನಿಗದಿಯಾಗಿದ್ದ ತಾಪಂ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ರಾಜ್ಯ ಉಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ತಮ್ಮ ವಿರುದ್ಧ ಮಂಡಿಸಲಿರುವ ಅವಿಶ್ವಾಸ ಗೊತ್ತುವಳಿಯ ವಿರುದ್ಧ ತಾಪಂ ಅಧ್ಯಕ್ಷೆ ನಂದಾ ಕೊಡಚವಾಡಕರ ನ್ಯಾಯಾಲಯದ ಮೊರೆ ಹೋಗಿದ್ದರಿಂದ ನ್ಯಾಯಾಲಯ ಮುಂದಿನ ಆದೇಶದವರೆಗೆ ಹಾಲಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಅಂಗೀಕರಿಸದಂತೆ ಆದೇಶ ಹೊರಡಿಸಿದೆ ಎಂದು ತಾಪಂ ಇಒ ಲಕ್ಷತ್ರ್ಮಣರಾವ್‌ ಯಕ್ಕುಂಡಿ ಮಾಹಿತಿ ನೀಡಿದ್ದಾರೆ.
Vijaya Karnataka Web stay order granted to no confidence motion resolution
ಅವಿಶ್ವಾಸ ನಿರ್ಣಯಕ್ಕೆ ತಡೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ