ಆ್ಯಪ್ನಗರ

ಇಂದು ಕಾಗವಾಡಕ್ಕೆ ತಾರಾ

ಕಾಗವಾಡ:ವಿಧಾನಸಭೆ ಕ್ಷೇತ್ರದ ...

Vijaya Karnataka 25 Nov 2019, 5:00 am
ಕಾಗವಾಡ: ಕಾಗವಾಡ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ವಿಧಾನ ಪರಿಷತ್‌ ಸದಸ್ಯೆ, ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ತಾರಾ ಅನುರಾಧಾ ಸೋಮವಾರ ಕ್ಷೇತ್ರಕ್ಕೆ ಆಗಮಿಸಲಿದ್ದಾರೆ. ಸಂಜೆ 4ಕ್ಕೆ ಐನಾಪುರದಲ್ಲಿ, ರಾತ್ರಿ 8ಕ್ಕೆ ಉಗಾರ ಖುರ್ದದಲ್ಲಿಪ್ರಚಾರದಲ್ಲಿಪಾಲ್ಗೊಳ್ಳುವರು. ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಸೇರಿದಂತೆ ನಾನಾ ಗಣ್ಯರು ಭಾಗವಹಿಸಲಿದ್ದಾರೆ ಎಂದು ಕುಡಚಿ ಶಾಸಕ ಹಾಗೂ ಕ್ಷೇತ್ರದ ಚುನಾವಣೆ ಉಸ್ತುವಾರಿ ಪಿ. ರಾಜೀವ ತಿಳಿಸಿದ್ದಾರೆ.
Vijaya Karnataka Web 24 KAGWAD 3 NEWS PHOTO_53
ತಾರಾ ಅನುರಾಧಾ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ