ಆ್ಯಪ್ನಗರ

ಮಹದಾಯಿ ವಿವಾದ; ಪ್ರಧಾನಿಗೆ ಪತ್ರ

ಮಹದಾಯಿ ನದಿ ನೀರು ಹಂಚಿಕೆ ವಿವಾದ ಸುಪ್ರೀಂ ಕೋರ್ಟ್‌ ಹೊರಗೆ ಬಗೆಹರಿಸುವ ಸಲುವಾಗಿ ಕೇಂದ್ರ ಸರಕಾರ ಮಧ್ಯಸ್ಥಿಕೆ ವಹಿಸಿ ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ಮುಖ್ಯಮಂತ್ರಿಗಳ ...

Vijaya Karnataka 15 Sep 2019, 5:00 am
ಬೆಳಗಾವಿ: ಮಹದಾಯಿ ನದಿ ನೀರು ಹಂಚಿಕೆ ವಿವಾದ ಸುಪ್ರೀಂ ಕೋರ್ಟ್‌ ಹೊರಗೆ ಬಗೆಹರಿಸುವ ಸಲುವಾಗಿ ಕೇಂದ್ರ ಸರಕಾರ ಮಧ್ಯಸ್ಥಿಕೆ ವಹಿಸಿ ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ಮುಖ್ಯಮಂತ್ರಿಗಳ ಸಭೆಯನ್ನು ತುರ್ತಾಗಿ ಕರೆಯಬೇಕೆಂದು ಆಗ್ರಹಿಸಿ ಇಲ್ಲಿನ ಜಿಲ್ಲಾಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿರುವ ಕೇಂದ್ರ ಸಚಿವರಿಗೂ ಫ್ಯಾಕ್ಸ್‌ ಮತ್ತು ಇ-ಮೇಲ್‌ ಮೂಲಕ ಶನಿವಾರ ಪತ್ರವೊಂದನ್ನು ಕಳುಹಿಸಿದೆ.
Vijaya Karnataka Web the mahadai controversy letter to the prime minister
ಮಹದಾಯಿ ವಿವಾದ; ಪ್ರಧಾನಿಗೆ ಪತ್ರ


ಸಂಘಟನೆ ಅಧ್ಯಕ್ಷ ಅಶೋಕ ಚಂದರಗಿ, ಕಾರ್ಯಾಧ್ಯಕ್ಷ ಶಿವಪ್ಪ ಶಮರಂತ, ಉಪಾಧ್ಯಕ್ಷ ಎಂ.ಜಿ. ಮಕಾನದಾರ, ಕಾರ್ಯದರ್ಶಿ ರಾಜು ಕುಸೋಜಿ ಮತ್ತು ಇತರರು ಸಹಿ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ