ಆ್ಯಪ್ನಗರ

ಕಳ್ಳತನ ಮಾಡುತ್ತಿದ್ದ ಮೂವರ ಬಂಧನ

ನಗರದಲ್ಲಿ ಕಳ್ಳತನ ಮಾಡುತ್ತಿದ್ದ ಮೂವರನ್ನು ಮಾಳಮಾರುತಿ ಪೊಲೀಸರು ಬಂಧಿಸಿ, ಅವರಿಂದ 45 ಸಾವಿರ ರೂ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ...

Vijaya Karnataka 24 Feb 2019, 5:00 am
ಬೆಳಗಾವಿ: ನಗರದಲ್ಲಿ ಕಳ್ಳತನ ಮಾಡುತ್ತಿದ್ದ ಮೂವರನ್ನು ಮಾಳಮಾರುತಿ ಪೊಲೀಸರು ಬಂಧಿಸಿ, ಅವರಿಂದ 45 ಸಾವಿರ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
Vijaya Karnataka Web BEL-23 LBS 17


ಕಂಗ್ರಾಳಿಯ ಮಹೇಶ ಸುಂಕದ (20), ವಿವೇಕ ನಾಯಿಕ (23) ಹಾಗೂ ಕಾರ್ತಿಕ ಪಾಟೀಲ(19) ಬಂಧಿತರು. ಅಶೋಕ ನಗರದಲ್ಲಿ ರಾತ್ರಿ ರಜಾಕ್‌ ಲಾಡಖಾನ್‌ ಎಂಬುವವರಿಗೆ ಕಲ್ಲಿನಿಂದ ಹೊಡೆದು ಬೈಕ್‌, ಮೊಬೈಲ್‌, ಫರ್ಸ್‌ ಕಳ್ಳತನ ಮಾಡಿದ್ದರು. ಈ ಕುರಿತು ಫೆ. 21ರಂದು ರಜಾಕ್‌ ಮಾಳಮಾರುತಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದÜರು. ತನಿಖೆ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿ, ಅವರಿಂದ ಬೈಕ್‌, ಮೊಬೈಲ್‌ ಸೇರಿದಂತೆ ಇತರೆ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ