ಆ್ಯಪ್ನಗರ

ಸಚಿವ ಜಾರ್ಜ್‌ ಇಂದು ಬೆಳಗಾವಿಗೆ

ಸಮ್ಮಿಶ್ರ ಸರಕಾರದ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ, ಸಕ್ಕರೆ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಕೆಜೆ ಜಾರ್ಜ್‌ ಮಂಗಳವಾರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ ಬೆಳಗ್ಗೆ 7...

Vijaya Karnataka 17 Jul 2018, 5:00 am
ಬೆಳಗಾವಿ: ಸಮ್ಮಿಶ್ರ ಸರಕಾರದ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ, ಸಕ್ಕರೆ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಕೆ.ಜೆ. ಜಾರ್ಜ್‌ ಮಂಗಳವಾರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 7.45ಕ್ಕೆ ನಗರದ ಪ್ರವಾಸಿ ಮಂದಿರಕ್ಕೆ ಆಗಮಿಸುವವರು. 9.45ಕ್ಕೆ ನಿಜಲಿಂಗಪ್ಪ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸುವರು. 10.45ಕ್ಕೆ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಪದಾಧಿಕಾರಿಗಳೊಂದಿಗೆ ಚರ್ಚಿಸುವರು. 12.15ಕ್ಕೆ ಹನುಮಾನ್‌ ನಗರದ ಹಾವಣ್ಣವರ್‌ ಬಿಲ್ಡಿಂಗ್‌ನಲ್ಲಿ ಏರೋಸ್ಪೇಸ್‌ ಆ್ಯಂಡ್‌ ಡಿಫೆನ್ಸ್‌ ಕುರಿತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿಯೊಂದಿಗೆ ಚರ್ಚಿಸುವರು.
Vijaya Karnataka Web today k j george visits belagavi
ಸಚಿವ ಜಾರ್ಜ್‌ ಇಂದು ಬೆಳಗಾವಿಗೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ