ಆ್ಯಪ್ನಗರ

ಟ್ರ್ಯಾಕ್ಟರ್‌ ಡಿಕ್ಕಿ, ಹಾಲು ವ್ಯಾಪಾರಿ ಸಾವು

ಕಬ್ಬೂರ: ಪಟ್ಟಣದ ಹೊರವಲಯದ ನಿಪ್ಪಾಣಿ- ಮುಧೋಳ ರಾಜ್ಯ ...

Vijaya Karnataka 11 Feb 2020, 5:00 am
ಕಬ್ಬೂರ: ಪಟ್ಟಣದ ಹೊರವಲಯದ ನಿಪ್ಪಾಣಿ- ಮುಧೋಳ ರಾಜ್ಯ ಹೆದ್ದಾರಿಯಲ್ಲಿಸೋಮವಾರ ಬೆಳಗ್ಗೆ ಟ್ರ್ಯಾಕ್ಟರ್‌ ಮತ್ತು ಬೈಕ್‌ ನಡುವೆ ಸಂಭವಿಸಿದ ಡಿಕ್ಕಿಯಲ್ಲಿವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಹಾಲು ವ್ಯಾಪಾರಿ ಮಾರುತಿ ಬಾಳಪ್ಪಾ ಪೂಜೇರಿ(45) ಮೃತ ವ್ಯಕ್ತಿ. ಕ್ಯಾನ್‌ನಲ್ಲಿಹಾಲು ತುಂಬಿಸಿಕೊಂಡು ಬೈಕ್‌ನಲ್ಲಿತೆರಳುತ್ತಿದ್ದಾಗ ಹಿಂಬದಿಯಿಂದ ಬಂದ ಟ್ರ್ಯಾಕ್ಟರ್‌ ಅವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಚಿಕ್ಕೋಡಿ ಸಿಪಿಐ ಆರ್‌.ಆರ್‌.ಪಾಟೀಲ ಮತ್ತು ಪಿಎಸ್‌ಐ ರಾಕೇಶ ಬಗಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Vijaya Karnataka Web tractor collision death of a milk merchant
ಟ್ರ್ಯಾಕ್ಟರ್‌ ಡಿಕ್ಕಿ, ಹಾಲು ವ್ಯಾಪಾರಿ ಸಾವು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ