ವಿವಿಧತೆಯಲ್ಲಿ ಏಕತೆ ಭಾರತದ ವೈಶಿಷ್ಟ್ಯ
ಮೂಡಲಗಿ: ಭಾರತವು ವಿವಿಧತೆಯಲ್ಲಿ ಏಕತೆಯ ವೈಶಿಷ್ಟ್ಯವನ್ನು ಹೊಂದಿದೆ ಎಂದು ಅರಬಾವಿ ಕಿತ್ತೂರು ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ...
Vijaya Karnataka 26 Nov 2018, 9:41 pm
ಮೂಡಲಗಿ : ಭಾರತವು ವಿವಿಧತೆಯಲ್ಲಿ ಏಕತೆಯ ವೈಶಿಷ್ಟ್ಯವನ್ನು ಹೊಂದಿದೆ ಎಂದು ಅರಬಾವಿ ಕಿತ್ತೂರು ರಾಣಿ ಚನ್ನಮ್ಮ ತೋಟಗಾರಿಕೆæ ಮಹಾವಿದ್ಯಾಲಯದ ಡೀನ್ ಡಾ. ನಾಗೇಶ ನಾಯ್ಕ ಹೇಳಿದರು.
ಅವರು ಸಮೀಪದ ಅರಬಾವಿಯ ಕಿತ್ತೂರು ರಾಣಿ ಚನ್ನಮ್ಮ ತೋಟಗಾರಿಕೆæ ಮಹಾವಿದ್ಯಾಲಯ ಮತ್ತು ತೋಟಗಾರಿಕೆæ ರಾಷ್ಟ್ರೀಯ ಸೇವಾ ಘಟಕದ ಆಶ್ರಯದಲ್ಲಿ ಶನಿವಾರ ಮಹಾವಿದ್ಯಾಲಯದಲ್ಲಿ ಜರುಗಿದ ಕೋಮು ಸಾಮರಸ್ಯ ವಾರ ಪ್ರಚಾರ ಕಾರ್ಯಕ್ರಮದ ಅಧ್ಯಕ್ಷ ತೆಯನ್ನು ವಹಿಸಿ ಮಾತನಾಡಿದರು. ದೇಶದಲ್ಲಿ ಗಲಭೆ ಹೋಗಲಾಡಿಸಿ ಶಾಂತಿ ಕಾಪಾಡುವುದು ಎಲ್ಲರ ಹೊಣೆಯಾಗಿದೆ ಎಂದರು.
ಈ ಕಾರ್ಯಕ್ರಮದ ಅಂಗವಾಗಿ ಅನಾಥ ಮತ್ತು ಉಗ್ರರ ದಾಳಿಗೊಳಗಾದ ಜನರಿಗೆ ಸಹಾಯ ಮಾಡಲು ಸಹಾಯ ನಿಧಿಯನ್ನು ಸಂಗ್ರಹಣೆ ಮಾಡಲಾಯಿತು. ಡಾ. ಕಾಂತರಾಜು, ಡಾ. ಎಸ್.ಜಿ. ಪ್ರವೀಣಕುಮಾರ, ಡಾ. ಸುಮಂಗಲಾ ಕೌಲಗಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಅವರು ಸಮೀಪದ ಅರಬಾವಿಯ ಕಿತ್ತೂರು ರಾಣಿ ಚನ್ನಮ್ಮ ತೋಟಗಾರಿಕೆæ ಮಹಾವಿದ್ಯಾಲಯ ಮತ್ತು ತೋಟಗಾರಿಕೆæ ರಾಷ್ಟ್ರೀಯ ಸೇವಾ ಘಟಕದ ಆಶ್ರಯದಲ್ಲಿ ಶನಿವಾರ ಮಹಾವಿದ್ಯಾಲಯದಲ್ಲಿ ಜರುಗಿದ ಕೋಮು ಸಾಮರಸ್ಯ ವಾರ ಪ್ರಚಾರ ಕಾರ್ಯಕ್ರಮದ ಅಧ್ಯಕ್ಷ ತೆಯನ್ನು ವಹಿಸಿ ಮಾತನಾಡಿದರು. ದೇಶದಲ್ಲಿ ಗಲಭೆ ಹೋಗಲಾಡಿಸಿ ಶಾಂತಿ ಕಾಪಾಡುವುದು ಎಲ್ಲರ ಹೊಣೆಯಾಗಿದೆ ಎಂದರು.
ಈ ಕಾರ್ಯಕ್ರಮದ ಅಂಗವಾಗಿ ಅನಾಥ ಮತ್ತು ಉಗ್ರರ ದಾಳಿಗೊಳಗಾದ ಜನರಿಗೆ ಸಹಾಯ ಮಾಡಲು ಸಹಾಯ ನಿಧಿಯನ್ನು ಸಂಗ್ರಹಣೆ ಮಾಡಲಾಯಿತು. ಡಾ. ಕಾಂತರಾಜು, ಡಾ. ಎಸ್.ಜಿ. ಪ್ರವೀಣಕುಮಾರ, ಡಾ. ಸುಮಂಗಲಾ ಕೌಲಗಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.