ಆ್ಯಪ್ನಗರ

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಗ್ರಾಮ ಸಹಾಯಕ

ಗ್ರಾಮ ಪಂಚಾಯತಿಯ ಗ್ರಾಮ ಸಹಾಯಕರೊಬ್ಬರು ಶನಿವಾರ ಲಂಚ ಸ್ವೀಕರಿಸುತ್ತಿದ್ದ ಸಮಯದಲ್ಲಿ ಎಸಿಬಿ ಬಲೆಗೆ ಬಿದ್ದಿದ್ದಾರೆ...

Vijaya Karnataka 2 Sep 2018, 5:00 am
ಚಿಕ್ಕೋಡಿ : ಗ್ರಾಮ ಪಂಚಾಯತಿಯ ಗ್ರಾಮ ಸಹಾಯಕರೊಬ್ಬರು ಶನಿವಾರ ಲಂಚ ಸ್ವೀಕರಿಸುತ್ತಿದ್ದ ಸಮಯದಲ್ಲಿ ಎಸಿಬಿ ಬಲೆಗೆ ಬಿದ್ದಿದ್ದಾರೆ.
Vijaya Karnataka Web village assistant trapped when receiving bribe
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಗ್ರಾಮ ಸಹಾಯಕ


ತಾಲೂಕಿನ ಹಿರೇಕೋಡಿ ಗ್ರಾಮದ ಗ್ರಾಮ ಸಹಾಯಕ ಸುನೀಲ ಬಸ್ತವಾಡೆ ಗ್ರಾಮದ ಸುಭಾಷ ಬಾಳೆಕಾಯಿ ಎಂಬುವವರಿಂದ 2 ಸಾವಿರ ರೂ. ಹಣ ಪಡೆಯುತ್ತಿದ್ದಾಗ ಎಸಿಬಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.

ಸುಭಾಷ ಬಾಳೆಕಾಯಿ ಅವರು ಪಹಣಿ ಪತ್ರದಲ್ಲಿ ಮಗನ ಹೆಸರು ಸೇರಿಸಲು ಅರ್ಜಿ ಸಲ್ಲಿಸಿದ್ದರು. ಅದಕ್ಕೆ 2 ಸಾವಿರ ರೂ.ಗಾಗಿ ಬೇಡಿಕೆ ಇಟ್ಟಿದ್ದರು. ಸುಭಾಷ ಬಾಳೇಕಾಯಿ ಅವರು ಎಸಿಬಿಗೆ ದೂರು ನೀಡಿದ್ದರಿಂದ ಶನಿವಾರ ಕಾರ್ಯಪ್ರವತ್ತರಾದ ಎಸಿಬಿ ತಂಡ ದಾಳಿ ನಡೆಸಿದಾಗ ಅಕ್ರಮವಾಗಿ ಲಂಚ ಹಣ ಪಡೆಯುತ್ತಿರುವುದು ಬೆಳಕಿಗೆ ಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ