ಆ್ಯಪ್ನಗರ

ಯುವ ರೈತ ಆತ್ಮಹತ್ಯೆ

ಹುಕ್ಕೇರಿ: ತಾಲೂಕಿನ ಅರ್ಜುನವಾಡ ಗ್ರಾಮದ ...

Vijaya Karnataka 15 Feb 2020, 5:00 am
ಹುಕ್ಕೇರಿ: ತಾಲೂಕಿನ ಅರ್ಜುನವಾಡ ಗ್ರಾಮದ ಯುವ ರೈತರೊಬ್ಬರು ಗುರುವಾರ ರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಾನಂದ ಬಾಳಪ್ಪಾ ಕೋಳಿ (33) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
Vijaya Karnataka Web young farmer commits suicide
ಯುವ ರೈತ ಆತ್ಮಹತ್ಯೆ


ಶಿಲಾನಂದ ಅವರು ಗ್ರಾಮದ ಪಿಕೆಪಿಎಸ್‌ ಸೇರಿದಂತೆ ಇತರ ಕಡೆ ಒಟ್ಟು 1.52 ಲಕ್ಷ ರೂ. ಸಾಲ ಮಾಡಿದ್ದರು. ಮನೆಯಲ್ಲಿಯಾರೂ ಇಲ್ಲದ ಸಂದರ್ಭದಲ್ಲಿನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆತನ ಸಂಬಂಧಿಕರು ದೂರು ದಾಖಲಿಸಿದ್ದಾರೆ ಎಂದು ಪಿಎಸ್‌ಐ ಶಿವಾನಂದ ಗುಡಗನಟ್ಟಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ