ಆ್ಯಪ್ನಗರ

ಕೇಂದ್ರ ಸಂಸ್ಕೃತಿ ಸಚಿವಾಲಯದ ಕಾರ್ಯದರ್ಶಿ ಹಂಪಿಗೆ ಭೇಟಿ

ಕೇಂದ್ರ ಸಂಸ್ಕೃತಿ ಸಚಿವಾಲಯದ ಕಾರ್ಯದರ್ಶಿ ಎನ್.ಕೆ. ಸಿನ್ಹಾ ಅವರು, ವಿಶ್ವ ಪರಂಪರೆ ತಾಣ ಹಂಪಿಗೆ ಭಾನುವಾರ ಭೇಟಿನೀಡಿ, ನಾನಾ ಸ್ಮಾರಕಗಳನ್ನು ವೀಕ್ಷಿಸಿದರು.

ವಿಕ ಸುದ್ದಿಲೋಕ 28 Mar 2016, 7:35 am
ಹೊಸಪೇಟೆ; ಕೇಂದ್ರ ಸಂಸ್ಕೃತಿ ಸಚಿವಾಲಯದ ಕಾರ್ಯದರ್ಶಿ ಎನ್.ಕೆ. ಸಿನ್ಹಾ ಅವರು, ವಿಶ್ವ ಪರಂಪರೆ ತಾಣ ಹಂಪಿಗೆ ಭಾನುವಾರ ಭೇಟಿನೀಡಿ, ನಾನಾ ಸ್ಮಾರಕಗಳನ್ನು ವೀಕ್ಷಿಸಿದರು.
Vijaya Karnataka Web
ಕೇಂದ್ರ ಸಂಸ್ಕೃತಿ ಸಚಿವಾಲಯದ ಕಾರ್ಯದರ್ಶಿ ಹಂಪಿಗೆ ಭೇಟಿ


ವಿಜಯ ವಿಠ್ಠಲ ದೇಗುಲ, ಶ್ರೀ ವಿರೂಪಾಕ್ಷೇಶ್ವರ ರಥ ಬೀದಿ, ಸಾಲು ಮಂಟಪ, ಮಹಾನವಮಿ ದಿಬ್ಬ, ಬಡವಿಲಿಂಗ ಸೇರಿ ಇತರ ಸ್ಮಾರಕಗಳನ್ನು ವೀಕ್ಷಿಸಿದ ಅವರು, ಕೆಲವು ಜಿರ್ಣೋದ್ಧಾರ ಕಾಮಗಾರಿಗಳ ವಿವರ ಪಡೆದರು. ಐತಿಹಾಸಿಕ ಪ್ರದೇಶದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸ್ಥಳೀಯ ಅಧಿಕಾರಿಗಳಿಗೆ ಸಲಹೆ ನೀಡಿದರು. ಅಧಿಕಾರಿಗಳಾದ ಎನ್.ಸಿ.ಪ್ರಕಾಶ್ ನಾಯ್ಕಂಡ, ತೇಜಸ್ವಿ ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ