ಆ್ಯಪ್ನಗರ

ಸೆಲ್ಫಿ ಗೀಳು: ಎಂಜಿನಿಯರಿಂಗ್ ವಿದ್ಯಾರ್ಥಿ ಕೆರೆಪಾಲು

ಇಲ್ಲಿನ ಅಲ್ಲಿಪುರ ಕೆರೆ ಬಳಿ ಜನ್ಮ ದಿನ ಆಚರಿಸಿಕೊಂಡ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ, ಮೊಬೈಲ್ ಮೂಲಕ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ಸಂದರ್ಭದಲ್ಲಿ ಕೆರೆಗೆ ಆಕಸ್ಮಿಕವಾಗಿ ಜಾರಿಬಿದ್ದು ಶುಕ್ರವಾರ ಮೃತಪಟ್ಟಿದ್ದಾನೆ.

ವಿಕ ಸುದ್ದಿಲೋಕ 14 May 2016, 7:15 am
ಬಳ್ಳಾರಿ; ಇಲ್ಲಿನ ಅಲ್ಲಿಪುರ ಕೆರೆ ಬಳಿ ಜನ್ಮ ದಿನ ಆಚರಿಸಿಕೊಂಡ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ, ಮೊಬೈಲ್ ಮೂಲಕ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ಸಂದರ್ಭದಲ್ಲಿ ಕೆರೆಗೆ ಆಕಸ್ಮಿಕವಾಗಿ ಜಾರಿಬಿದ್ದು ಶುಕ್ರವಾರ ಮೃತಪಟ್ಟಿದ್ದಾನೆ.
Vijaya Karnataka Web
ಸೆಲ್ಫಿ ಗೀಳು: ಎಂಜಿನಿಯರಿಂಗ್ ವಿದ್ಯಾರ್ಥಿ ಕೆರೆಪಾಲು


ಮೂಲತಃ ಸಂಡೂರು ಮೂಲದ ಎನ್.ಸಿದ್ಧರಾಮಪ್ಪ (21) ಮೃತ ವಿದ್ಯಾರ್ಥಿ. ನಗರದ ಬಿಐಟಿಎಂ ಕಾಲೇಜಿನಲ್ಲಿ ಮೆಕಾನಿಕಲ್ ಕೋರ್ಸ್‌ನ 6ನೇ ಸೆಮಿಸ್ಟರ್‌ನಲ್ಲಿ ವ್ಯಾಸಂಗಮಾಡುತ್ತಿದ್ದ. ಸ್ನೇಹಿತರೊಂದಿಗೆ ಜನ್ಮ ದಿನದ ಸಂಭ್ರಮದಲ್ಲಿದ್ದ ಈ ವಿದ್ಯಾರ್ಥಿ, ಸೆಲ್ಫಿ ಗೀಳಿಗೆ ಜೀವ ಕಳೆದುಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ