ಆ್ಯಪ್ನಗರ

ಹಂಪಿಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಭೇಟಿ

ಸುಪ್ರೀಂ ಕೋರ್ಟ್ ನ್ಯಾಯಾಧೀಶ ಚಲುಮೇಶ್ವರ ಅವರು, ತಮ್ಮ ಕುಟುಂಬದ ಸದಸ್ಯರೊಂದಿಗೆ ಭಾನುವಾರ ಹಂಪಿಗೆ ಭೇಟಿನೀಡಿದರು.

ವಿಕ ಸುದ್ದಿಲೋಕ 19 Dec 2016, 7:34 am
ಕಮಲಾಪುರ (ಬಳ್ಳಾರಿ): ಸುಪ್ರೀಂ ಕೋರ್ಟ್ ನ್ಯಾಯಾಧೀಶ ಚಲುಮೇಶ್ವರ ಅವರು, ತಮ್ಮ ಕುಟುಂಬದ ಸದಸ್ಯರೊಂದಿಗೆ ಭಾನುವಾರ ಹಂಪಿಗೆ ಭೇಟಿನೀಡಿದರು.
Vijaya Karnataka Web
ಹಂಪಿಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಭೇಟಿ


ಮೊದಲಿಗೆ ಶ್ರೀ ವಿರೂಪಾಕ್ಷೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ನಂತರ ಲಕ್ಷ್ಮಿಉಗ್ರ ನರಸಿಂಹ, ಕಷ್ಣ ದೇವಸ್ಥಾನ, ಉದ್ದನ ವೀರಭದ್ರ ದೇವಾಲಯ, ರಾಣಿ ಸ್ನಾನಗಹ, ಕಮಲ ಮಹಲ್, ವಿಜಯವಿಠ್ಠಲ ದೇವಸ್ಥಾನ ಸೇರಿ ಇತರ ವಿಶೇಷ ಸ್ಮಾರಕಗಳನ್ನು ವೀಕ್ಷಿಸಿದರು. ಅಲ್ಲಿಂದ ಅವರು ಕೊಪ್ಪಳ ಜಿಲ್ಲೆಯ ಆನೆಗುಂದಿಗೆ ತೆರಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ