ಆ್ಯಪ್ನಗರ

ಹಂಪಿಗೆ ತಮಿಳುನಾಡು ಎಡಿಜಿಪಿ

ತಮಿಳುನಾಡಿನ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಎಂ.ಎನ್.ಮಂಜುನಾಥ್ ಅವರು ತಮ್ಮ ಕುಟುಂಬ ಸಮೇತ ಹಂಪಿಗೆ ಭಾನುವಾರ ಭೇಟಿನೀಡಿ ಸ್ಮಾರಕಗಳನ್ನು ವೀಕ್ಷಿಸಿದರು.

ವಿಕ ಸುದ್ದಿಲೋಕ 7 Feb 2017, 7:58 am
ಹೊಸಪೇಟೆ: ತಮಿಳುನಾಡಿನ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಎಂ.ಎನ್.ಮಂಜುನಾಥ್ ಅವರು ತಮ್ಮ ಕುಟುಂಬ ಸಮೇತ ಹಂಪಿಗೆ ಭಾನುವಾರ ಭೇಟಿನೀಡಿ ಸ್ಮಾರಕಗಳನ್ನು ವೀಕ್ಷಿಸಿದರು.
Vijaya Karnataka Web
ಹಂಪಿಗೆ ತಮಿಳುನಾಡು ಎಡಿಜಿಪಿ


ಅವರು ಮೂಲತಃ ಕರ್ನಾಟಕದವರಾದವರಾಗಿದ್ದಾರೆ. ಮೊದಲಿಗೆ ಶ್ರೀ ವಿರೂಪಾಕ್ಷೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿದ ಅವರು, ನಂತರ ಎದುರು ಬಸವಣ್ಣ, ಕಡಲೆಕಾಳು ಗಣೇಶ, ಉಗ್ರನರಸಿಂಹ, ಕಮಲ್ ಮಹಲ್, ಗಜಶಾಲೆ, ಮಹಾನವಮಿ ದಿಬ್ಬ, ರಾಣಿಸ್ನಾನಗಹ, ವಿಜಯ ವಿಠ್ಠಲ ದೇವಸ್ಥಾನ ವೀಕ್ಷಿಸಿದರು. ಪ್ರವಾಸಿ ಮಾರ್ಗದರ್ಶಿ ಮಂಜುನಾಥ್ ಸ್ಮಾರಕಗಳ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಹಂಪಿ ಪೊಲೀಸ್ ಠಾಣೆಯ ಪಿಎಸ್‌ಐ ಮರಿಯಪ್ಪ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ