ಆ್ಯಪ್ನಗರ

ಹೃದಯಾಘಾತ: ಮೈಲಾರ ಭಕ್ತ ಸಾವು

ಸುಕ್ಷೇತ್ರ ಮೈಲಾರ ಮೈಲಾರಲಿಂಗೇಶ್ವರ ಜಾತ್ರೆಗೆ ಬಂದಿದ್ದ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕು ಶಿರಾಳಕೊಪ್ಪದ ಭಕ್ತ ರಾಜು ನಾಗಪ್ಪ (32), ಹೃದಯಾಘಾತದಿಂದ ಭಾನುವಾರ ಮೃತಪಟ್ಟಿದ್ದಾರೆ.

ವಿಕ ಸುದ್ದಿಲೋಕ 13 Feb 2017, 8:03 am
ಹೊಳಲು (ಬಳ್ಳಾರಿ): ಸುಕ್ಷೇತ್ರ ಮೈಲಾರ ಮೈಲಾರಲಿಂಗೇಶ್ವರ ಜಾತ್ರೆಗೆ ಬಂದಿದ್ದ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕು ಶಿರಾಳಕೊಪ್ಪದ ಭಕ್ತ ರಾಜು ನಾಗಪ್ಪ (32), ಹೃದಯಾಘಾತದಿಂದ ಭಾನುವಾರ ಮೃತಪಟ್ಟಿದ್ದಾರೆ.
Vijaya Karnataka Web
ಹೃದಯಾಘಾತ: ಮೈಲಾರ ಭಕ್ತ ಸಾವು


ಬೆಳಗ್ಗೆ ಆರೋಗ್ಯದಿಂದ ಇದ್ದ ಅವರು, ಇತರರೊಂದಿಗೆ ಸ್ನಾನಮಾಡಿ, ಉಪಾಹಾರ ಸೇವಿಸಿ ಕೆಲ ಹೊತ್ತು ಮಲಗಿದ್ದರು. ಊಟದ ಸಮಯಕ್ಕೆ ಜತೆಗಿದ್ದವರು ಎಬ್ಬಿಸಿದಾಗ ಅವರು ಮೃತಪಟ್ಟಿರುವುದು ಗೊತ್ತಾಗಿದೆ. ಹೃದಯಾಘಾತದಿಂದ ಈ ಯುವಕ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಸರಕಾರಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಮರಣೊತ್ತರ ಪರೀಕ್ಷೆ ನಂತರ ಶವವನ್ನು ಸಂಬಂಧಿಕರಿಗೆ ಒಪ್ಪಿಸಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ