ಆ್ಯಪ್ನಗರ

ಅಕ್ರಮ ಗಣಿಗಾರಿಕೆ ತನಿಖೆಗೆ ಎಸ್‌ಐಟಿ ದೌಡು

ಅಕ್ರಮ ಗಣಿಗಾರಿಕೆಯ ಬೆನ್ನು ಬಿದ್ದಿರುವ ಲೋಕಾಯುಕ್ತದ ವಿಶೇಷ ತನಿಖಾ ದಳ (ಎಸ್‌ಐಟಿ), ನಗರದಲ್ಲಿ ಬೀಡುಬಿಟ್ಟಿದ್ದು, ಮಹತ್ವದ ದಾಖಲೆಗಳನ್ನು ಕಲೆಹಾಕುತ್ತಿದೆ.

ವಿಕ ಸುದ್ದಿಲೋಕ 10 May 2017, 8:05 am
ಹೊಸಪೇಟೆ: ಅಕ್ರಮ ಗಣಿಗಾರಿಕೆಯ ಬೆನ್ನು ಬಿದ್ದಿರುವ ಲೋಕಾಯುಕ್ತದ ವಿಶೇಷ ತನಿಖಾ ದಳ (ಎಸ್‌ಐಟಿ), ನಗರದಲ್ಲಿ ಬೀಡುಬಿಟ್ಟಿದ್ದು, ಮಹತ್ವದ ದಾಖಲೆಗಳನ್ನು ಕಲೆಹಾಕುತ್ತಿದೆ.
Vijaya Karnataka Web
ಅಕ್ರಮ ಗಣಿಗಾರಿಕೆ ತನಿಖೆಗೆ ಎಸ್‌ಐಟಿ ದೌಡು


ಜಿಲ್ಲೆಯ ಬಳ್ಳಾರಿ, ಸಂಡೂರು ಮತ್ತು ಹೊಸಪೇಟೆಯ ಅದಿರು ಗಣಿಗಳಿಂದ ಅಕ್ರಮವಾಗಿ ಅದಿರು ಸಾಗಿಸಿದ (50 ಸಾವಿರ ಮೆಟ್ರಿಕ್ ಟನ್ ಒಳಗಿನ) ಪ್ರಕರಣಗಳ ವಿರುದ್ಧ ಎಸ್‌ಐಟಿ ತಂಡ ರಹಸ್ಯ ಕಾರ್ಯಾಚರಣೆ ನಡೆಸಿದೆ. ಗಣಿ ಉದ್ಯಮಿಗಳು ಹಾಗೂ ಅದಿರು ರಫ್ತುದಾರರಿಂದ ದಾಖಲೆಗಳನ್ನು ಸಂಗ್ರಹಿಸುತ್ತಿದೆ. ಎಸ್‌ಐಟಿ ಇನ್‌ಸ್ಪೆಕ್ಟರ್ ಯೋಗೇಂದ್ರ ಅವರ ನೇತೃತ್ವದಲ್ಲಿ ಆರು ಜನರ ತಂಡ ಬೆಂಗಳೂರಿನಿಂದ ಆಗಮಿಸಿದೆ. ಈ ತಂಡ, ನಗರದ ಅಮರಾವತಿ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ