ಆ್ಯಪ್ನಗರ

ಸಿಡಿಲು ಬಡಿದು ರೈತ ಸಾವು

ತಾಲೂಕಿನ ಬಲಕುಂದಿ ಗ್ರಾಮದ ಜಮೀನಿನಲ್ಲಿ ಮಂಗಳವಾರ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ರೈತರೊಬ್ಬರು ಅಸುನೀಗಿದ್ದಾರೆ.

Vijaya Karnataka 6 Sep 2017, 8:19 pm
ಸಿರುಗುಪ್ಪ (ಬಳ್ಳಾರಿ): ತಾಲೂಕಿನ ಬಲಕುಂದಿ ಗ್ರಾಮದ ಜಮೀನಿನಲ್ಲಿ ಮಂಗಳವಾರ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ರೈತರೊಬ್ಬರು ಅಸುನೀಗಿದ್ದಾರೆ.
Vijaya Karnataka Web
ಸಿಡಿಲು ಬಡಿದು ರೈತ ಸಾವು


ರೈತ ಪಿಡ್ಡಯ್ಯ (40) ಮೃತರು. ಅವರಿಗೆ ಪತ್ನಿ, ಒಬ್ಬ ಪುತ್ರ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಗ್ರೇಡ್ 2 ತಹಸೀಲ್ದಾರ್ ಬಿ.ಮಲ್ಲೇಶಪ್ಪ, ಕಂದಾಯ ನಿರೀಕ್ಷಕ ಶೇಷಗೀರಿ ಅವರು ಸ್ಥಳಕ್ಕೆ ಭೇಟಿನೀಡಿದ್ದರು. ತೆಕ್ಕಲಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ