ಆ್ಯಪ್ನಗರ

ಆನಂದ್ ಸಿಂಗ್, ಭೀಮಾನಾಯ್ಕ ವಿರುದ್ಧ ಪ್ರಕರಣ

ಇಲ್ಲಿನ ಅನಂತಶಯನಗುಡಿಯ ಬಸ್ ತಂಗುದಾಣದಲ್ಲಿ ಮಾಜಿ ಶಾಸಕ ಆನಂದ್ ಸಿಂಗ್ ಅವರ ಭಾವಚಿತ್ರ ಅಳವಡಿಸಿರುವುದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ ಆಧರಿಸಿ, ಅವರ ವಿರುದ್ಧ ಗ್ರಾಮೀಣ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.

Vijaya Karnataka 31 Mar 2018, 8:24 am
ಹೊಸಪೇಟೆ: ಇಲ್ಲಿನ ಅನಂತಶಯನಗುಡಿಯ ಬಸ್ ತಂಗುದಾಣದಲ್ಲಿ ಮಾಜಿ ಶಾಸಕ ಆನಂದ್ ಸಿಂಗ್ ಅವರ ಭಾವಚಿತ್ರ ಅಳವಡಿಸಿರುವುದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ ಆಧರಿಸಿ, ಅವರ ವಿರುದ್ಧ ಗ್ರಾಮೀಣ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.
Vijaya Karnataka Web anand singh a case against bhimanayak
ಆನಂದ್ ಸಿಂಗ್, ಭೀಮಾನಾಯ್ಕ ವಿರುದ್ಧ ಪ್ರಕರಣ


ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾಜಿ ಶಾಸಕ ಎಸ್.ಭೀಮಾನಾಯ್ಕ ಅವರ ಭಾವಚಿತ್ರವುಳ್ಳ ಫ್ಲೆಕ್ಸ್ ಅಳವಡಿಕೆಗೆ ಸಂಬಂಧಿಸಿ ಅವರ ವಿರುದ್ಧವೂ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚುನಾವಣಾ ನೀತಿಸಂಹಿತೆಯ ಸಂಚಾರಿ ದಳದ ಅಧಿಕಾರಿ ಶಾಂತಕುಮಾರ ದೂರು ಸಲ್ಲಿಸಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ