ಆ್ಯಪ್ನಗರ

ಬೈಕ್‌, ಟ್ರ್ಯಾಕ್ಟರ್‌ ಡಿಕ್ಕಿ: ಇಬ್ಬರು ಸಾವು

ಬೈಕ್‌ ಮತ್ತು ಟ್ರ್ಯಾಕ್ಟರ್‌ ಮಧ್ಯೆ ಡಿಕ್ಕಿ ಸಂಭವಿಸಿದ್ದರಿಂದ ಸಮೀಪದ ಬಣವಿಕಲ್ಲು ಗ್ರಾಮದ ಬಳಿ ಗುರುವಾರ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

Vijaya Karnataka 14 Dec 2018, 5:52 pm
ಕಾನಾಹೊಸಹಳ್ಳಿ : ಬೈಕ್‌ ಮತ್ತು ಟ್ರ್ಯಾಕ್ಟರ್‌ ಮಧ್ಯೆ ಡಿಕ್ಕಿ ಸಂಭವಿಸಿದ್ದರಿಂದ ಸಮೀಪದ ಬಣವಿಕಲ್ಲು ಗ್ರಾಮದ ಬಳಿ ಗುರುವಾರ ಇಬ್ಬರು ಯುವಕರು ಮೃತಪಟ್ಟಿದ್ದಾರೆ.
Vijaya Karnataka Web bike tractor collision two deaths
ಬೈಕ್‌, ಟ್ರ್ಯಾಕ್ಟರ್‌ ಡಿಕ್ಕಿ: ಇಬ್ಬರು ಸಾವು


ಚಿಕ್ಕಜೋಗಿಹಳ್ಳಿ ತಾಂಡಾದ ವಿಶ್ವನಾಥನಾಯ್ಕ(27), ನಾಗರಾಜ ನಾಯ್ಕ(26)ಮೃತರು. ಕೊಟ್ಟೂರಿನಲ್ಲಿ ಕಟ್ಟಡವೊಂದರ ನಿರ್ಮಾಣ ಕಾಮಗಾರಿ ಕೆಲಸ ಮುಗಿಸಿಕೊಂಡು ಸ್ವಗ್ರಾಮ ಚಿಕ್ಕಜೋಗಿಹಳ್ಳಿ ತಾಂಡಾಕ್ಕೆ ಹೋಗುತ್ತಿದ್ದಾಗ ಅಪಘಾತ ಘಟಿಸಿದೆ. ಟ್ರ್ಯಾಕ್ಟರ್‌ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದ್ದು, ಚಾಲಕ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪಿಎಸೈ ಎ.ಕೃಷ್ಣನಾಯ್ಕ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ