ಆ್ಯಪ್ನಗರ

ವಿಜಯೋತ್ಸವ ವೇಳೆ ಕುಸಿದು ಬಿಜೆಪಿ ಕಾರ್ಯಕರ್ತ ಸಾವು

ಮತ ಎಣಿಕೆ ಪ್ರಕ್ರಿಯೆ ನೋಡಲು ಬಳ್ಳಾರಿಗೆ ತೆರಳಿದ್ದ ಅವರು, ಬಿಜೆಪಿ ಅಭ್ಯರ್ಥಿ ವೈ.ದೇವೇಂದ್ರಪ್ಪ ಅವರ ಗೆಲುವಿನ ವಿಷಯ ಬಹಿರಂಗವಾಗುತ್ತಿದ್ದಂತೆ ಅಲ್ಲಿಂದ ನಗರಕ್ಕೆ ಧಾವಿಸಿದರು.

Vijaya Karnataka 25 May 2019, 7:40 am
ಹೊಸಪೇಟೆ: ತಾಲೂಕಿನ ಕಮಲಾಪುರದಲ್ಲಿ ಗುರುವಾರ, ಬಿಜೆಪಿ ವಿಜಯೋತ್ಸವ ವೇಳೆ ಪಕ್ಷ ದ ಕಾರ್ಯಕರ್ತರೊಬ್ಬರು, ಹೃದಯಾಘಾತದಿಂದ ಅಸುನೀಗಿದ್ದಾರೆ.
Vijaya Karnataka Web bjp


ಗೋವಿಂದ(38) ಮೃತರು. ಮತ ಎಣಿಕೆ ಪ್ರಕ್ರಿಯೆ ನೋಡಲು ಬಳ್ಳಾರಿಗೆ ತೆರಳಿದ್ದ ಅವರು, ಬಿಜೆಪಿ ಅಭ್ಯರ್ಥಿ ವೈ.ದೇವೇಂದ್ರಪ್ಪ ಅವರ ಗೆಲುವಿನ ವಿಷಯ ಬಹಿರಂಗವಾಗುತ್ತಿದ್ದಂತೆ ಅಲ್ಲಿಂದ ನಗರಕ್ಕೆ ಧಾವಿಸಿದರು.

ಪಕ್ಷದ ಇತರ ಕಾರ್ಯಕರ್ತರೊಂದಿಗೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು. ಈ ವೇಳೆ ಅವರು ಹೃದಯಾಘಾತದಿಂದ ಕುಸಿದುಬಿದ್ದು ಮೃತಪಟ್ಟಿದ್ದಾರೆ. ಅವರಿಗೆ ಪತ್ನಿ, ಮೂವರು ಮಕ್ಕಳು ಇದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ