ಆ್ಯಪ್ನಗರ

ಬಿಪಿಎಲ್ ಕುಟುಂಬಕ್ಕೆ ಕಂಬಳಿ: ಸಚಿವ ರೇವಣ್ಣ

ಬಿಪಿಎಲ್ ಕುಟುಂಬಗಳಿಗೆ ಕಂಬಳಿ ವಿತರಣೆ ಯೋಜನೆಯನ್ನು ಮುಂದಿನ ಬಜೆಟ್‌ನಲ್ಲಿ ಘೋಷಿಸಲಾಗುತ್ತದೆ ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಹೇಳಿದರು.

Vijaya Karnataka 31 Jan 2018, 7:56 am
ಹೊಸಪೇಟೆ: ಬಿಪಿಎಲ್ ಕುಟುಂಬಗಳಿಗೆ ಕಂಬಳಿ ವಿತರಣೆ ಯೋಜನೆಯನ್ನು ಮುಂದಿನ ಬಜೆಟ್‌ನಲ್ಲಿ ಘೋಷಿಸಲಾಗುತ್ತದೆ ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಹೇಳಿದರು.
Vijaya Karnataka Web bpl family blanket minister revanna
ಬಿಪಿಎಲ್ ಕುಟುಂಬಕ್ಕೆ ಕಂಬಳಿ: ಸಚಿವ ರೇವಣ್ಣ


ಹಂಪಿ ಕನ್ನಡ ವಿವಿಯಲ್ಲಿ ಮಂಗಳವಾರ, ಹಾಲುಮತ ಅಧ್ಯಯನ ಪೀಠದ ದಶಮಾನೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ‘‘ಹಿಂದುಳಿದ ವರ್ಗಗಳ ಹಾಸ್ಟೆಲ್ ಕಟ್ಟಡಗಳ ನಿರ್ಮಾಣಕ್ಕೆ 35 ಕೋಟಿ ರೂ. ಬಿಡುಗಡೆಗೊಳಿಸಲಾಗುತ್ತಿದೆ’’ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ