ಆ್ಯಪ್ನಗರ

ನೀತಿ ಸಂಹಿತೆ ಉಲ್ಲಂಘನೆ: ಎತ್ತಿನ ಗಾಡಿ ಜಪ್ತಿ

ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಚುನಾವಣಾಧಿಕಾರಿ ಪೂರ್ವಾನುಮತಿ ಇಲ್ಲದೇ ಎತ್ತಿನಗಾಡಿ ಬಳಕೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ತನಿಖೆಗಾಗಿ ಮಂಗಳವಾರ ಸ್ಥಳೀಯ ಠಾಣೆ ಪೊಲೀಸರು ಎತ್ತಿನಗಾಡಿ ಜಪ್ತಿ ಮಾಡಿದರು.

Vijaya Karnataka 19 Sep 2018, 12:00 am
ಕಾನಾಹೊಸಹಳ್ಳಿ: ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಚುನಾವಣಾಧಿಕಾರಿ ಪೂರ್ವಾನುಮತಿ ಇಲ್ಲದೇ ಎತ್ತಿನಗಾಡಿ ಬಳಕೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ತನಿಖೆಗಾಗಿ ಮಂಗಳವಾರ ಸ್ಥಳೀಯ ಠಾಣೆ ಪೊಲೀಸರು ಎತ್ತಿನಗಾಡಿ ಜಪ್ತಿ ಮಾಡಿದರು.
Vijaya Karnataka Web BLR-BLY 18 KHL PHOTO 2


ಚುನಾವಣೆ ಸಮಯದಲ್ಲಿ ಗ್ರಾಮಕ್ಕೆ ಕಾಂಗ್ರೆಸ್ ಅಭ್ಯರ್ಥಿ ಗುಜ್ಜಲ್ ರಘು ಪರವಾಗಿ ಪ್ರಚಾರ ನಡೆಸಲು ಸಿದ್ದರಾಮಯ್ಯ ಬರುವುದರಿಂದ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಆಗ ಅನುಮತಿ ಪಡೆಯದೇ ಎತ್ತಿನಗಾಡಿಗಳು ಬಳಸಲಾಗಿತ್ತು. ಅಂದಿನ ಚುನಾವಣಾಧಿಕಾರಿ ಜೆ.ಎಂ.ಅನ್ನದಾನಸ್ವಾಮಿ, 50 ಎತ್ತಿನ ಗಾಡಿಗಳ ವಿರುದ್ದ ನೀತಿ ಸಂಹಿತೆ ಉಲ್ಲಂಘನೆ ದೂರು ನೀಡಿದ್ದರು. ಈಗ ತನಿಖೆ ನಡೆದಿರುವುದರಿಂದ ಬಂಡಿ ವಶಕ್ಕೆ ಪಡೆಯಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ