ಆ್ಯಪ್ನಗರ

ಸಾಲ ಬಾಧೆ: ರೈತ ಆತ್ಮಹತ್ಯೆ

ತಾಲೂಕಿನ ಕುರುವತ್ತಿ ನಿವಾಸಿ ಭೀಮಾನಾಯ್ಕ ಎನ್ನುವ ರೈತ ಸಾಲಬಾಧೆ ತಾಳದೇ ತನ್ನ ಮನೆಯಲ್ಲಿ ಶುಕ್ರವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Vijaya Karnataka 9 Sep 2018, 12:00 am
ಹೊಳಲು (ಹೂವಿನಹಡಗಲಿ ತಾ.):ತಾಲೂಕಿನ ಕುರುವತ್ತಿ ನಿವಾಸಿ ಭೀಮಾನಾಯ್ಕ ಎನ್ನುವ ರೈತ ಸಾಲಬಾಧೆ ತಾಳದೇ ತನ್ನ ಮನೆಯಲ್ಲಿ ಶುಕ್ರವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Vijaya Karnataka Web debt relief farmer suicide
ಸಾಲ ಬಾಧೆ: ರೈತ ಆತ್ಮಹತ್ಯೆ


ಹರವಿ ಗ್ರಾಮದ ಪ್ರಗತಿ ಕಷ್ಣ ಗ್ರಾಮೀಣ ಬ್ಯಾಂಕ್‌ನಲ್ಲಿ ಮೃತ ರೈತ 1 ಲಕ್ಷ ರೂ.ಸಾಲ ಹೊಂದಿದ್ದರು. ಮಳೆ ಅಭಾವದಿಂದಾಗಿ ಕಳೆದ 2 ವರ್ಷ ಬೆಳೆ ಹಾನಿ ಸಂಭವಿಸಿತ್ತು. ಬ್ಯಾಂಕಿಗೆ ಸಾಲ ಮರುಪಾವತಿ ಮಾಡಲು ಆಗಿರಲಿಲ್ಲ. ಇದರಿಂದಾಗಿ ನೊಂದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಹಿತಿ ತಿಳಿದ ಹಿನ್ನೆಲೆಯಲ್ಲಿ ತಹಸೀಲ್ದಾರ್ ರಾಘವೇಂದ್ರರಾವ್ ಸೇರಿದಂತೆ ಇತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ