ಆ್ಯಪ್ನಗರ

ಚುನಾವಣೆ: ಕರ್ತವ್ಯ ನಿರತ ಶಿಕ್ಷಕ ಸಾವು

ಚುನಾವಣೆ ಕೆಲಸದ ನಿಮಿತ್ತ ಕೂಡ್ಲಿಗಿಯಿಂದ ಪಟ್ಟಣಕ್ಕೆ ಆಗಮಿಸಿದ್ದ ಶಿಕ್ಷಕರೊಬ್ಬರು ಮಂಗಳವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Vijaya Karnataka 24 Apr 2019, 12:00 am
Vijaya Karnataka Web BLR-BLY23SGP1
ಸಿರುಗುಪ್ಪ: ಚುನಾವಣೆ ಕೆಲಸದ ನಿಮಿತ್ತ ಕೂಡ್ಲಿಗಿಯಿಂದ ಪಟ್ಟಣಕ್ಕೆ ಆಗಮಿಸಿದ್ದ ಶಿಕ್ಷಕರೊಬ್ಬರು ಮಂಗಳವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಕೂಡ್ಲಿಗಿ ತಾಲೂಕಿನ ಗೋವಿಂದಗಿರಿ ಗ್ರಾಮದ ಸ.ಪ್ರಾ.ಶಾಲೆ ಶಿಕ್ಷಕ ತಿಪ್ಪೇಸ್ವಾಮಿ (50) ಮತರು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಹಳೇಕೋಟೆ ಮತಗಟ್ಟೆಗೆ ಸಹಾಯಕ ಮತಗಟ್ಟೆ ಅಧಿಕಾರಿಯಾಗಿ ನೇಮಕಗೊಂಡಿದ್ದರು. ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ, ಅಲ್ಲಿಂದ ಬಳ್ಳಾರಿಗೆ ಕರೆದೊಯ್ಯುವಾಗ ಮಾರ್ಗ ನಡುವೆ ಮೃತಪಟ್ಟಿದ್ದಾರೆ. ಸಿರುಗುಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ