ಆ್ಯಪ್ನಗರ

‘ಕಾರಾಗೃಹಗಳಲ್ಲಿ ವೈದ್ಯರ ಕೊರತೆ’

ಇಲ್ಲಿನ ಕೇಂದ್ರ ಕಾರಾಗೃಹದಲ್ಲಿರುವ 600ಕ್ಕೂ ಹೆಚ್ಚುಮಂದಿ ಕೈದಿಗಳಿಗೆ ಕೇವಲ ಒಬ್ಬ ವೈದ್ಯರಿದ್ದಾರೆ. ಹತ್ತು ವರ್ಷಗಳಿಂದ ಈ ಸಮಸ್ಯೆ ಮುಂದುವರಿದಿದ್ದು, ಸರಕಾರದ ಗಮನ ಸೆಳೆಯುವೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ ಹೇಳಿದರು.

Vijaya Karnataka 13 Jun 2018, 12:00 am
ಬಳ್ಳಾರಿ: ಇಲ್ಲಿನ ಕೇಂದ್ರ ಕಾರಾಗೃಹದಲ್ಲಿರುವ 600ಕ್ಕೂ ಹೆಚ್ಚುಮಂದಿ ಕೈದಿಗಳಿಗೆ ಕೇವಲ ಒಬ್ಬ ವೈದ್ಯರಿದ್ದಾರೆ. ಹತ್ತು ವರ್ಷಗಳಿಂದ ಈ ಸಮಸ್ಯೆ ಮುಂದುವರಿದಿದ್ದು, ಸರಕಾರದ ಗಮನ ಸೆಳೆಯುವೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ ಹೇಳಿದರು.
Vijaya Karnataka Web lack of doctors in prisons
‘ಕಾರಾಗೃಹಗಳಲ್ಲಿ ವೈದ್ಯರ ಕೊರತೆ’


ಕೇಂದ್ರ ಕಾರಾಗೃಹಕ್ಕೆ ಮಂಗಳವಾರ ಭೇಟಿನೀಡಿದ್ದ ಅವರು, ಸುದ್ದಿಗಾರರೊಂದಿಗೆ ಮಾನಾಡಿದರು. ‘‘ಇಲ್ಲಿನ ಕಾರಾಗೃಹದಲ್ಲಿ 28 ಮಹಿಳಾ ಕೈದಿಗಳಿದ್ದಾರೆ. ಮಂಗಳಮುಖಿಯರು, ಅಪ್ರಾಪ್ತ ವಯಸ್ಕರು ಸೇರಿ ಹಲವು ವೃದ್ಧರೂ ಇದ್ದಾರೆ. ಮಾನವೀಯತೆ ದೃಷ್ಟಿಯಿಂದ ಅರ್ಹರ ಬಿಡುಗಡೆಗೆ ಕ್ರಮಕೈಗೊಳ್ಳುವಂತೆ ಸರಕಾರಕ್ಕೆ ಪತ್ರ ಬರೆಯುವೆ’’ ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ