ಆ್ಯಪ್ನಗರ

ಚಿರತೆ ದಾಳಿ; ಹೋರಿಕರು ಗಾಯ

ತಾಲೂಕಿನ ತೋರಣಗಲ್ಲು ಹೋಬಳಿ ವ್ಯಾಪ್ತಿಯ ವಿಠಲಾಪುರ ಗ್ರಾಮದಲ್ಲಿ ಚಿರತೆಯೊಂದು ಹೋರಿ ಕರುವಿನ ಮೇಲೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ.

Vijaya Karnataka 19 Mar 2019, 5:00 am
ಸಂಡೂರು : ತಾಲೂಕಿನ ತೋರಣಗಲ್ಲು ಹೋಬಳಿ ವ್ಯಾಪ್ತಿಯ ವಿಠಲಾಪುರ ಗ್ರಾಮದಲ್ಲಿ ಚಿರತೆಯೊಂದು ಹೋರಿ ಕರುವಿನ ಮೇಲೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ.
Vijaya Karnataka Web BLR-BLY 18 SDR 4


ಗ್ರಾಮದ ರಾಘವೇಂದ್ರ ಎಂಬ ರೈತ ಮನೆ ಪಕ್ಕದ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹೋರಿ ಕರುವಿನ ಕುತ್ತಿಗೆಗೆ ಚಿರತೆ ಗಾಯಗೊಳಿಸಿದೆ. ಶಬ್ದವಾಗುತ್ತಿರುವದನ್ನು ಗಮನಿಸಿದ ರೈತ ರಾಘವೇಂದ್ರ ಮತ್ತು ಕುಟುಂಬದವರು ಚಿರಾಡಿದಾಗ ಚಿರತೆ ಓಡಿ ಹೋಗಿದೆ. ಸ್ಥಳಕ್ಕೆ ಆಗಮಿಸಿದ ಹಿರಿಯ ಪಶು ಪರೀಕ್ಷ ಕ ಅಶೋಕ ಗಾಯಗೊಂಡ ಕರುವಿಗೆ ಚಿಕಿತ್ಸೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ