ಆ್ಯಪ್ನಗರ

ಹಣ ದುರ್ಬಳಕೆ: ಅಧಿಕಾರಿ ಬಂಧನ

ಕ್ರೀಡಾ ಇಲಾಖೆಯಲ್ಲಿ ಹಣ ದುರ್ಬಳಕೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ದಾಖಲಾದ ದೂರು ಆಧರಿಸಿ ಪೊಲೀಸರು ಶನಿವಾರ ಕ್ರೀಡಾ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕ ರಹಮತ್ ಉಲ್ಲಾ ಎನ್ನುವವರನ್ನು ಬಂಧಿಸಿದ್ದಾರೆ.

Vijaya Karnataka 19 Mar 2019, 12:00 am
ಬಳ್ಳಾರಿ: ಕ್ರೀಡಾ ಇಲಾಖೆಯಲ್ಲಿ ಹಣ ದುರ್ಬಳಕೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ದಾಖಲಾದ ದೂರು ಆಧರಿಸಿ ಪೊಲೀಸರು ಶನಿವಾರ ಕ್ರೀಡಾ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕ ರಹಮತ್ ಉಲ್ಲಾ ಎನ್ನುವವರನ್ನು ಬಂಧಿಸಿದ್ದಾರೆ.
Vijaya Karnataka Web misuse of money officer arrested
ಹಣ ದುರ್ಬಳಕೆ: ಅಧಿಕಾರಿ ಬಂಧನ


ಜಿ.ಪಂ.ನ ಅಧಿಕಾರಿಯೊಬ್ಬರು, 38.84 ಲಕ್ಷ ರೂ.ಸರಕಾರಿ ಹಣ ದುರ್ಬಳಕೆಯಾಗಿರುವ ಕುರಿತು ಕೌಲ್‌ಬಜಾರ್ ಪೊಲೀಸರಿಗೆ ದೂರು ಸಲ್ಲಿಸಿದ್ದರು. ತನಿಖೆ ನಡೆಸಿದ ಪೊಲೀಸರು ಇದೀಗ ರಹಮತ್ ಉಲ್ಲಾ ಅವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಧೀಶರು 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ