ಆ್ಯಪ್ನಗರ

ಕಾರು ಅಪಘಾತ: ಶಾಸಕ ಭೀಮಾನಾಯಕ್ ಪುತ್ರ ಸೇರಿ ಇಬ್ಬರಿಗೆ ಗಾಯ

ಮರಿಯಮ್ಮನಹಳ್ಳಿ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 50ರ ಎಂಎಸ್‌ಪಿಎಲ್‌ ಕ್ರಾಸ್‌ನ ಫ್ಲೈಓವರ್‌ನಲ್ಲಿ ಅಪಘಾತ ನಡೆದಿದೆ.

Vijaya Karnataka Web 18 Aug 2019, 2:41 pm
ಬಳ್ಳಾರಿ: ಕಾರ್ ಅಪಘಾತದಲ್ಲಿ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಭೀಮನಾಯ್ಕ್ ಪುತ್ರ ಸೇರಿ ಇಬ್ಬರು ಗಾಯಗೊಂಡಿದ್ದಾರೆ.
Vijaya Karnataka Web Accident


ಮರಿಯಮ್ಮನಹಳ್ಳಿ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 50ರ ಎಂಎಸ್‌ಪಿಎಲ್‌ ಕ್ರಾಸ್‌ನ ಫ್ಲೈಓವರ್‌ನಲ್ಲಿ ಅಪಘಾತ ನಡೆದಿದೆ.

ಭೀಮಾನಾಯಕ್ ಪುತ್ರ ಅಶೋಕ್ (21) ಹೊಸಪೇಟೆಯಿಂದ ಹಗರಿಬೊಮ್ಮನಹಳ್ಳಿ ಕಡೆಗೆ ಆಡಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಎದುರಿಗೆ ಬಂದ ಟಾಟಾ ಏಸ್ಗೆ ಡಿಕ್ಕಿ ಹೊಡೆದಿದೆ.

ಟಾಟಾ ಏಸ್‌ನಲ್ಲಿದ್ದವರ ಕಾಲಿಗೆ ಸಹ ಗಾಯಗಳಾಗಿದ್ದು, ಎಲ್ಲರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಸ್ಥಳಕ್ಕೆ ಶಾಸಕ ಭೀಮಾನಾಯಕ್ ಹಾಗೂ ಮರಿಯಮ್ಮನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ