ಆ್ಯಪ್ನಗರ

ಬಳ್ಳಾರಿಯಲ್ಲಿ ಮಾಜಿ ಶಾಸಕರಿಂದ ಭರ್ಜರಿ ಬಾಡೂಟ

ಜಿಲ್ಲೆಯ ಮಾಜಿ ಶಾಸಕರಿಂದ ಭರ್ಜರಿ ಬಾಡೂಟ ವ್ಯವಸ್ಥೆಯಾಗಿದೆ. ಜಿಲ್ಲೆಯ 9 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವಿಗಾಗಿ ವಿಶೇಷ ಪೂಜೆ ನಡೆಯುತ್ತಿದೆ.

Vijaya Karnataka Web 23 Feb 2018, 12:35 pm
ಬಳ್ಳಾರಿ: ಜಿಲ್ಲೆಯ ಮಾಜಿ ಶಾಸಕರಿಂದ ಭರ್ಜರಿ ಬಾಡೂಟ ವ್ಯವಸ್ಥೆಯಾಗಿದೆ. ಜಿಲ್ಲೆಯ 9 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವಿಗಾಗಿ ವಿಶೇಷ ಪೂಜೆ ನಡೆಯುತ್ತಿದೆ.
Vijaya Karnataka Web mutton meal to congress activists
ಬಳ್ಳಾರಿಯಲ್ಲಿ ಮಾಜಿ ಶಾಸಕರಿಂದ ಭರ್ಜರಿ ಬಾಡೂಟ


ಕಂಪ್ಲಿ ಬಳಿಯ ದೇವಾಲಪುರ ಗ್ರಾಮದ ಕಣಿವೆ ಮಾರಮ್ಮ ದೇವಸ್ಥಾನದಲ್ಲಿ ಮಾಜಿ ಶಾಸಕ ನಾರಾ ಸೂರ್ಯನಾರಾಯಣ ರೆಡ್ಡಿ ನೇತೃತ್ವದಲ್ಲಿ ಪೂಜೆ ನಡೆದಿದೆ. ಸುಮಾರು 20 ಸಾವಿರ ಕಾರ್ಯಕರ್ತರಿಗೆ ಭರ್ಜರಿ ಬಾಡೂಟ ವ್ಯವಸ್ಥೆ ಮಾಡಲಾಗಿದೆ.

ಬಾಡೂಟಕ್ಕಾಗಿ ಸುಮಾರು 108 ಕುರಿಗಳನ್ನು ಬಳಸಲಾಗಿದೆ. ಸಸ್ಯಹಾರಿಗಳಿಗೂ ಪ್ರತ್ಯೇಕ ಊಟದ ವ್ಯವಸ್ಥೆಯಿದೆ. ಬಾಡೂಟ ಸವಿಯಲು ಸಾವಿರಾರು ಕಾರ್ಯಕರ್ತರು ಆಗಮಿಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ