ಆ್ಯಪ್ನಗರ

ಮಂತ್ರಾಲಯ, ಹಂಪಿಯಲ್ಲಿ ನವರಾತ್ರಿ ಸಡಗರ

ವಿಜಯದಶಮಿ ನಿಮಿತ್ತ ಹೊಸಪೇಟೆ ತಾಲೂಕಿನ ಹಂಪಿ ವಿರೂಪಾಕ್ಷೇಶ್ವರ ದೇವರ ವಿಗ್ರಹಕ್ಕೆ ಶುಕ್ರವಾರ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಬೆಳಗ್ಗೆ ರುದ್ರಾಭಿಷೇಕ, ಪಂಚಾಭಿಷೇಕ ನೆರವೇರಿಸಲಾಯಿತು.

Vijaya Karnataka 20 Oct 2018, 12:00 am
Vijaya Karnataka Web BLR-BLR19HPT-07

ಹೊಸಪೇಟೆ: ವಿಜಯದಶಮಿ ನಿಮಿತ್ತ ಹೊಸಪೇಟೆ ತಾಲೂಕಿನ ಹಂಪಿ ವಿರೂಪಾಕ್ಷೇಶ್ವರ ದೇವರ ವಿಗ್ರಹಕ್ಕೆ ಶುಕ್ರವಾರ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಬೆಳಗ್ಗೆ ರುದ್ರಾಭಿಷೇಕ, ಪಂಚಾಭಿಷೇಕ ನೆರವೇರಿಸಲಾಯಿತು. ಮಧ್ಯಾಹ್ನ ವಿದ್ಯಾರಣ್ಯ ಭಾರತಿ ಸ್ವಾಮೀಜಿ ಅವರು ರುದ್ರಾಭಿಷೇಕ ನೆರವೇರಿಸಿದರು. ಪಂಪಾಂಬಿಕೆ, ಭುವನೇಶ್ವರಿ ದೇವಿ ಮೂರ್ತಿಗಳಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. ಉದ್ಧನ ವೀರಭದ್ರ, ದುರ್ಗಾದೇವಿಗೆ ಅರ್ಚಕರು ವಿಶೇಷ ಪೂಜೆ ಸಲ್ಲಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ