ಆ್ಯಪ್ನಗರ

ನಿಫಾ ವೈರಸ್‌: ಅಧಿಕಾರಿಗಳ ಸಭೆ

ಸಿರುಗುಪ್ಪ: ನಿಫಾ ವೈರಸ್‌ ಹಿನ್ನೆಲೆಯಲ್ಲಿ ಮುಂಜಾಗ್ರತೆಗೆ ನಗರದ ತಾಲೂಕು ಕಚೇರಿಯಲ್ಲಿ ಸೋಮವಾರ ತಹಸೀಲ್ದಾರ್‌ ಎಸ್‌.ಪದ್ಮಕುಮಾರಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

Vijaya Karnataka 30 May 2018, 12:00 am
ಸಿರುಗುಪ್ಪ: ನಿಫಾ ವೈರಸ್‌ ಹಿನ್ನೆಲೆಯಲ್ಲಿ ಮುಂಜಾಗ್ರತೆಗೆ ನಗರದ ತಾಲೂಕು ಕಚೇರಿಯಲ್ಲಿ ಸೋಮವಾರ ತಹಸೀಲ್ದಾರ್‌ ಎಸ್‌.ಪದ್ಮಕುಮಾರಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
Vijaya Karnataka Web nifa virus a meeting of officials
ನಿಫಾ ವೈರಸ್‌: ಅಧಿಕಾರಿಗಳ ಸಭೆ


ನಂತರ ಮಾತನಾಡಿ, ಕೇರಳದಲ್ಲಿ ಕಾಣಿಸಿರುವ ನಿಫಾ ವೈರಸ್‌ ಬಾವಲಿಗಳ ಮೂಲಕ ಹರಡುತ್ತದೆಂದು ಹೇಳಲಾಗಿದೆ. ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಈಗಾಗಲೇ ಸೂಚಿಸಲಾಗಿದೆ ಎಂದರು.

ತಾಲೂಕು ಆರೋಗ್ಯಧಿಕಾರಿ ಡಾ.ಸುರೇಶಗೌಡ ಮಾತನಾಡಿ, ಕೇರಳಕ್ಕೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ನಿಫಾ ಕಾಣಿಸಿಲ್ಲ. ಈಗಾಗಲೇ ಸಭೆ ನಡೆಸಿ ಎಲ್ಲ ಕ್ರಮ ಕೈಗೊಳ್ಳಲಾಗಿದೆ ಎಂದರು. ಆಯುಷ್‌ ಆರೋಗ್ಯಾಧಿಕಾರಿ ಡಾ.ಕೊಟ್ರೇಶ್‌, ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ.ಗಂಗಾಧರ, ಶಿಕ್ಷಣ ಇಲಾಖೆ ನೌಕರ ವಿಜಯ ರಂಗಾರೆಡ್ಡಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ