ಆ್ಯಪ್ನಗರ

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಹಸೀಲ್ದಾರ್‌ಗೆ ಮನವಿ

ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ವತಿಯಿಂದ, ದೇವದಾಸಿ ಮಹಿಳೆಯರ ಕುಟುಂಬಗಳಿಗೆ ಅಗತ್ಯ ನೆರವು ಹಾಗೂ ಸರಕಾರಿ ಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಒತ್ತಾಯಿಸಿ, ತಾಲೂಕು ಘಟಕದ ಅಧ್ಯಕ್ಷೆ ಹುಲಿಗೆಮ್ಮ ಅವರ ನೇತೃತ್ವದಲ್ಲಿ ಸೋಮವಾರ ಮುಖ್ಯಮಂತ್ರಿಗಳಿಗೆ ಗ್ರೇಡ್‌-2 ತಹಸೀಲ್ದಾರ್‌ ಮಲ್ಲೇಶಪ್ಪ ಅವರ ಮೂಲಕ ಮನವಿಪತ್ರ ರವಾನಿಸಲಾಯಿತು.

Vijaya Karnataka 21 Aug 2018, 5:00 am
ಸಿರುಗುಪ್ಪ : ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ವತಿಯಿಂದ, ದೇವದಾಸಿ ಮಹಿಳೆಯರ ಕುಟುಂಬಗಳಿಗೆ ಅಗತ್ಯ ನೆರವು ಹಾಗೂ ಸರಕಾರಿ ಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಒತ್ತಾಯಿಸಿ, ತಾಲೂಕು ಘಟಕದ ಅಧ್ಯಕ್ಷೆ ಹುಲಿಗೆಮ್ಮ ಅವರ ನೇತೃತ್ವದಲ್ಲಿ ಸೋಮವಾರ ಮುಖ್ಯಮಂತ್ರಿಗಳಿಗೆ ಗ್ರೇಡ್‌-2 ತಹಸೀಲ್ದಾರ್‌ ಮಲ್ಲೇಶಪ್ಪ ಅವರ ಮೂಲಕ ಮನವಿಪತ್ರ ರವಾನಿಸಲಾಯಿತು.
Vijaya Karnataka Web BLR-BLY20SGP1


ದೇವದಾಸಿ ಮಹಿಳೆಯರ ಬಾಕಿ ಇರುವ ಪೆನ್ಸ್‌ ಹಣ ಬ್ಯಾಂಕ್‌ ಖಾತೆಗಳಿಗೆ ಜಮಾ ಮಾಡಬೇಕು, ಮಾಸಿಕ ಸಹಾಯಧನ 3 ಸಾವಿರ ರೂಪಾಯಿಗೆ ಹೆಚ್ಚಿಸಬೇಕು ಸೇರಿದಂತೆ ಇನ್ನಿತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಅಡಿವೆಪ್ಪ, ಉಪಾಧ್ಯಕ್ಷೆ ಶೇಖಮ್ಮ, ಕಾರ್ಯದರ್ಶಿ ಲಕ್ಷ ್ಮಮ್ಮ, ಸಿಪಿಐ ಮುಖಂಡ ದೇವೇಂದ್ರಪ್ಪ, ಸದಸ್ಯರಾದ ಹುಲಿಗೆಮ್ಮ, ಹೊನ್ನಮ್ಮ, ತಾಳೂರು ವಂಡ್ರಮ್ಮ, ನಿಟ್ಟೂರು ಮೂಖಮ್ಮ ಸೇರಿದಂತೆ ಇನ್ನಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ