ಆ್ಯಪ್ನಗರ

ನಾಲಿಗೆ ಹಿಡಿತದಲ್ಲಿರಲಿ: ಬಿ.ಶ್ರೀರಾಮುಲು

ಸೈನಿಕರ ತ್ಯಾಗ, ಬಲಿದಾನಕ್ಕೆ ಬೆಲೆ ಕಟ್ಟಲಾಗದು. ಭಾರತ ದೇಶಕ್ಕೆ ಎದುರಾಗುತ್ತಿರುವ ಗಂಡಾಂತರ ತಪ್ಪಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಶ್ರಮಿಸುತ್ತಿದ್ದಾರೆ. ಸೈನಿಕರ ವಿಷಯದಲ್ಲಿ ರಾಜಕೀಯ ಮಾಡುವ ಪ್ರಮೇಯ ಇಲ್ಲ. ಕಾಂಗ್ರೆಸ್‌ ಮುಖಂಡ ಗೋಪಾಲಕೃಷ್ಣ ಅವರು, ಮೋದಿ ಅವರನ್ನು ಗುಂಡಿಕ್ಕಿ ಕೊಲ್ಲಿ ಎಂದಿರುವುದು ಖಂಡನೀಯ. ಈ ರೀತಿ ಕೆಟ್ಟ, ಕಾನೂನುಬಾಹಿರ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್‌ನವರು ನೀಚ ಪ್ರವೃತ್ತಿ ಪ್ರದರ್ಶನ ಮಾಡಿದ್ದಾರೆ ಎಂದು ಬಿ.ಶ್ರೀರಾಮುಲು ಟೀಕಿಸಿದ್ದಾರೆ.

Vijaya Karnataka 7 Mar 2019, 3:11 pm
ಬಳ್ಳಾರಿ: ಸೈನಿಕರ ಕುರಿತಾಗಿ ಮಾತನಾಡುವ ಮೊದಲು ನಾಲಿಗೆ ಹಿಡಿತದಲ್ಲಿರಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ಶ್ರೀರಾಮುಲು ಅವರು, ಬೇಳೂರು ಗೋಪಾಲಕೃಷ್ಣ ಅವರಿಗೆ ಎಚ್ಚರಿಕೆ ನೀಡಿದ್ದಾರೆ.
Vijaya Karnataka Web sriramulu


ಈ ಬಗ್ಗೆ ಹೇಳಿಕೆ ನೀಡಿದ ಅವರು, ಸೈನಿಕರ ತ್ಯಾಗ, ಬಲಿದಾನಕ್ಕೆ ಬೆಲೆ ಕಟ್ಟಲಾಗದು. ಭಾರತ ದೇಶಕ್ಕೆ ಎದುರಾಗುತ್ತಿರುವ ಗಂಡಾಂತರ ತಪ್ಪಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಶ್ರಮಿಸುತ್ತಿದ್ದಾರೆ. ಸೈನಿಕರ ವಿಷಯದಲ್ಲಿ ರಾಜಕೀಯ ಮಾಡುವ ಪ್ರಮೇಯ ಇಲ್ಲ. ಕಾಂಗ್ರೆಸ್‌ ಮುಖಂಡ ಗೋಪಾಲಕೃಷ್ಣ ಅವರು, ಮೋದಿ ಅವರನ್ನು ಗುಂಡಿಕ್ಕಿ ಕೊಲ್ಲಿ ಎಂದಿರುವುದು ಖಂಡನೀಯ. ಈ ರೀತಿ ಕೆಟ್ಟ, ಕಾನೂನುಬಾಹಿರ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್‌ನವರು ನೀಚ ಪ್ರವೃತ್ತಿ ಪ್ರದರ್ಶನ ಮಾಡಿದ್ದಾರೆ ಎಂದು ಬಿ.ಶ್ರೀರಾಮುಲು ಟೀಕಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ