ಆ್ಯಪ್ನಗರ

ಹೃದಯಾಘಾತದಿಂದ ಕೈದಿ ಸಾವು

ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಇಲ್ಲಿನ ಕೇಂದ್ರ ಕಾರಾಗೃಹದ ಕೈದಿಯೊಬ್ಬರು ಶನಿವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Vijaya Karnataka 29 Apr 2018, 12:00 am
ಬಳ್ಳಾರಿ: ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಇಲ್ಲಿನ ಕೇಂದ್ರ ಕಾರಾಗೃಹದ ಕೈದಿಯೊಬ್ಬರು ಶನಿವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
Vijaya Karnataka Web the death of a prisoner from a heart attack
ಹೃದಯಾಘಾತದಿಂದ ಕೈದಿ ಸಾವು


ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ನುಲೇನೂರು ಗ್ರಾಮದ ಮಂಜುನಾಥ್(32) ಮೃತರು. 2016ರಲ್ಲಿ ಕೊಲೆ ಮತ್ತು ವರದಕ್ಷಿಣೆ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಅವರಿಗೆ ಜೀವಾವಧಿ ಶಿಕ್ಷೆಯಾಗಿತ್ತು. ಗಾಂಧಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ