ಆ್ಯಪ್ನಗರ

ಕೃಷಿ ಹೊಂಡದಲ್ಲಿ ಮುಳುಗಿ ಯುವಕ ಸಾವು

ತಾಲೂಕಿನ ತೂಲಹಳ್ಳಿ ಗ್ರಾಮದ ಹೊಲದಲ್ಲಿನ ಕೃಷಿ ಹೊಂಡದಲ್ಲಿ ಮುಳುಗಿ ಯುವಕನೊಬ್ಬ ಬುಧವಾರ ಮೃತಪಟ್ಟಿದ್ದಾನೆ.

Vijaya Karnataka 29 Jun 2018, 4:02 pm
ಕೊಟ್ಟೂರು: ತಾಲೂಕಿನ ತೂಲಹಳ್ಳಿ ಗ್ರಾಮದ ಹೊಲದಲ್ಲಿನ ಕೃಷಿ ಹೊಂಡದಲ್ಲಿ ಮುಳುಗಿ ಯುವಕನೊಬ್ಬ ಬುಧವಾರ ಮೃತಪಟ್ಟಿದ್ದಾನೆ.
Vijaya Karnataka Web the death of a young man drowned in a farm pond
ಕೃಷಿ ಹೊಂಡದಲ್ಲಿ ಮುಳುಗಿ ಯುವಕ ಸಾವು


ಸಲೀಂ (19) ಮೃತ. ಹೊಲದಲ್ಲಿ ಕೆಲಸ ಮುಗಿಸಿದ ನಂತರ ಈ ಯುವಕ, ಸ್ನಾನಮಾಡಲು ಕೃಷಿ ಹೊಂಡಕ್ಕೆ ಇಳಿದಿದ್ದ. ಹೊಂಡದಲ್ಲಿನ ಬುರುಜಿನಲ್ಲಿ ಸಿಲುಕಿ ಮೇಲಕ್ಕೆ ಬರಲಾರದೇ ಅಸುನೀಗಿದ್ದಾನೆ ಎಂದು ಶಂಕಿಸಲಾಗಿದೆ. ಕೃಷಿ ಹೊಂಡದಲ್ಲಿ ಸಿಲುಕಿದ್ದ ಶವವನ್ನು ಅಗ್ನಿಶಾಮಕ ದಳದ ಸಿಬ್ಬಂದಿಯ ಸಹಕಾರದೊಂದಿಗೆ ಹೊರತೆಗೆಯಲಾಯಿತು. ತಹಸೀಲ್ದಾರ್‌ ಮಂಜುನಾಥ ಕೆ. ಸ್ಥಳಕ್ಕೆ ಭೇಟಿ ನೀಡಿದ್ದರು. ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ