ಹೊಸಪೇಟೆ: ಸ್ಥಳೀಯ ವಿಜಯನಗರ ವಿಧಾನಸಭೆ ಕ್ಷೇತ್ರದ ಬಿಜೆಪಿ ಮಂಡಳದ ಪದಗ್ರಹಣ ಸಮಾರಂಭ ಆ.25ರ ಬೆಳಗ್ಗೆ 10 ಗಂಟೆಗೆ ನಗರದ ಸಿದ್ದಿಪ್ರಿಯಾ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಬಳ್ಳಾರಿ ಸಂಸದರಾದ ಶ್ರೀರಾಮುಲು, ಶೋಭಾ ಕರಂದ್ಲಾಜೆ, ಶಾಸಕ ಆನಂದ್ ಸಿಂಗ್, ಮುಖಂಡರಾದ ಗೋವಿಂದ ಕಾರಜೋಳ, ಬಸವರಾಜ ಬೊಮ್ಮಾಯಿ, ಸಿ.ಟಿ.ರವಿ, ರಾಜು ಗೌಡ ಸೇರಿದಂತೆ ನಾನಾ ಮುಖಂಡರು ಆಗಮಿಸಲಿದ್ದಾರೆ. ಮಂಡಳದ ಎಲ್ಲ 13 ಮೋರ್ಚಾಗಳ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧನೆ ಕಾರ್ಯಕ್ರಮ ನಡೆಯಲಿದೆ.
ಇಂದು ಬಿಜೆಪಿ ಪದಗ್ರಹಣ: ಬಿಎಸ್ವೈ ಆಗಮನ
ಸ್ಥಳೀಯ ವಿಜಯನಗರ ವಿಧಾನಸಭೆ ಕ್ಷೇತ್ರದ ಬಿಜೆಪಿ ಮಂಡಳದ ಪದಗ್ರಹಣ ಸಮಾರಂಭ ಆ.25ರ ಬೆಳಗ್ಗೆ 10 ಗಂಟೆಗೆ ನಗರದ ಸಿದ್ದಿಪ್ರಿಯಾ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಬಳ್ಳಾರಿ ಸಂಸದರಾದ ಶ್ರೀರಾಮುಲು, ಶೋಭಾ ಕರಂದ್ಲಾಜೆ, ಶಾಸಕ ಆನಂದ್ ಸಿಂಗ್, ಮುಖಂಡರಾದ ಗೋವಿಂದ ಕಾರಜೋಳ, ಬಸವರಾಜ ಬೊಮ್ಮಾಯಿ, ಸಿ.ಟಿ.ರವಿ, ರಾಜು ಗೌಡ ಸೇರಿದಂತೆ ನಾನಾ ಮುಖಂಡರು ಆಗಮಿಸಲಿದ್ದಾರೆ. ಮಂಡಳದ ಎಲ್ಲ 13 ಮೋರ್ಚಾಗಳ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧನೆ ಕಾರ್ಯಕ್ರಮ ನಡೆಯಲಿದೆ.
ವಿಕ ಸುದ್ದಿಲೋಕ 25 Aug 2016, 9:00 am