ಆ್ಯಪ್ನಗರ

ವಿಎಸ್‌ಕೆ ವಿವಿ ಸಿಂಡಿಕೇಟ್ ಸಭೆ ಇಂದು

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 89 ಬೋಧಕ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಯಲ್ಲಿ ಕೇಳಿಬಂದ ಕೆಲವು ಗೊಂದಲ ಮತ್ತು ಆರೋಪ ಹಿನ್ನೆಲೆಯಲ್ಲಿ ವಿವಿ ಆಡಳಿತ, ಮಂಗಳವಾರ ಮಧ್ಯಾಹ್ನ 3ಕ್ಕೆ ಸಿಂಡಿಕೇಟ್ ತುರ್ತು ಸಭೆ ಕರೆದಿದೆ.

Vijaya Karnataka 10 Jul 2018, 12:00 am
ಬಳ್ಳಾರಿ: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 89 ಬೋಧಕ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಯಲ್ಲಿ ಕೇಳಿಬಂದ ಕೆಲವು ಗೊಂದಲ ಮತ್ತು ಆರೋಪ ಹಿನ್ನೆಲೆಯಲ್ಲಿ ವಿವಿ ಆಡಳಿತ, ಮಂಗಳವಾರ ಮಧ್ಯಾಹ್ನ 3ಕ್ಕೆ ಸಿಂಡಿಕೇಟ್ ತುರ್ತು ಸಭೆ ಕರೆದಿದೆ.
Vijaya Karnataka Web vsk university syndicate meeting today
ವಿಎಸ್‌ಕೆ ವಿವಿ ಸಿಂಡಿಕೇಟ್ ಸಭೆ ಇಂದು


ಬೋಧಕ ಸಿಬ್ಬಂದಿ ನೇಮಕಾತಿಗೆ ಸಂಬಂಧಿಸಿ ನಿಗದಿತ ಅವಧಿಗೂ ಮುಂಚೆ ಅರ್ಹತಾ ಪಟ್ಟಿ ಪ್ರಕಟಣೆ, ಪರೀಕ್ಷೆಯಲ್ಲಿ ಓಎಂಆರ್ ಸೀಟ್ ಕಾರ್ಬನ್ ಕಾಪಿ ನೀಡದಿರುವುದು, ಪರೀಕ್ಷೆಯಲ್ಲಿ ವಿಸಿ, ಕುಲಸಚಿವರ ಕೆಲವು ಸಂಬಂಧಿಕರು ಪರೀಕ್ಷೆ ಬರೆದಿರುವ ಆರೋಪ ಸೇರಿ ಇತರ ವಿಷಯಗಳ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ