ಆ್ಯಪ್ನಗರ

ಮಹಿಳಾ ದಿನಾಚರಣೆ

ವಿದ್ಯಾರ್ಥಿಗಳು ಸುಜ್ಞಾನವನ್ನು ಬೆಳೆಸಿಕೊಂಡು ಸಮಾಜಕ್ಕೆ ಕೊಡುಗೆಯಾಗಬೇಕು ಎಂದು ನ್ಯಾಯಾಧೀಶೆ ಕೆ. ಕಾತ್ಯಾಯಿನಿ ತಿಳಿಸಿದರು.

ವಿಕ ಸುದ್ದಿಲೋಕ 9 Mar 2017, 6:33 am
ಬಳ್ಳಾರಿ: ವಿದ್ಯಾರ್ಥಿಗಳು ಸುಜ್ಞಾನವನ್ನು ಬೆಳೆಸಿಕೊಂಡು ಸಮಾಜಕ್ಕೆ ಕೊಡುಗೆಯಾಗಬೇಕು ಎಂದು ನ್ಯಾಯಾಧೀಶೆ ಕೆ. ಕಾತ್ಯಾಯಿನಿ ತಿಳಿಸಿದರು.
Vijaya Karnataka Web womens day
ಮಹಿಳಾ ದಿನಾಚರಣೆ


ನಗರದ ಅಲ್ಲಂ ಸುಮಂಗಳಮ್ಮ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಹಳೆ ವಿದ್ಯಾರ್ಥಿ ಸಂಘ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆಗೆ ಚಾಲನೆ ನೀಡಿ ಬುಧವಾರ ಮಾತನಾಡಿದರು.

ಮಹಿಳೆಯರು ಆರ್ಥಿಕವಾಗಿ ಸದೃಢಹೊಂದಿ ಜೀವನದಲ್ಲಿ ಸಾಧನೆ ಮಾಡಬೇಕು ಎಂದು ಹೇಳಿದರು. ನ್ಯಾಯಾಧೀಶೆ ಅಶ್ವಿನಿ ಕೋರೆ ಮಹಿಳಾ ಹಕ್ಕು ಬಾಧ್ಯತೆಗಳ ಬಗ್ಗೆ ಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷ ಬಿ.ಎಸ್. ಬದ್ರಿನಾಥ್, ಪ್ರಾಚಾರ್ಯ ಡಾ.ಎಂ.ಪಂಪಾಪತಿ, ಹಳೆಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆ ಶಾಂಭವಿ, ಕಾಲೇಜು ಆಡಳಿತ ಮಂಡಳಿ ಕುಪ್ಪಗಲ್ಲು ಗಿರಿಜಾ ಇತರರಿದ್ದರು. ಕೆ. ಪದ್ಮಶ್ರೀ ಶ್ರೀಧರ್, ಪ್ರಕೃತಿ ಕಶ್ಯಪ್, ಶ್ರೀವಾಣಿ, ಅಶ್ವಿನಿ ನಿರ್ವಹಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ