ಆ್ಯಪ್ನಗರ

​ಬಾಂಬ್‌ ನಾಗನಿಗೆ ಜಾಮೀನು

ಬಾಂಬ್‌ ನಾಗ ಮತ್ತು ಅವರ ಇಬ್ಬರು ಪುತ್ರರಿಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

Vijaya Karnataka Web 21 Sep 2017, 4:52 pm
ಬೆಂಗಳೂರು: ಬಾಂಬ್‌ ನಾಗ ಮತ್ತು ಅವರ ಇಬ್ಬರು ಪುತ್ರರಿಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರಾಗಿದೆ. ಜೀವ ಬೆದರಿಕೆ, ಅಪಹರಣ, ಅಕ್ರಮ ಹಣ ಸಾಗಣೆ ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಬಾಂಬ್‌ ನಾಗನ ವಿರುದ್ಧ ದೂರು ದಾಖಲಾಗಿತ್ತು.
Vijaya Karnataka Web bail to bomb naga
​ಬಾಂಬ್‌ ನಾಗನಿಗೆ ಜಾಮೀನು


ಎರಡು ಲಕ್ಷ ರೂ. ಬಾಂಡ್‌ ಹಾಗೂ ಇಬ್ಬರು ಶ್ಯೂರಿಟಿ ಮತ್ತು ಪ್ರತಿ ಗುರುವಾರ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು ಎಂಬ ಷರತ್ತಿನೊಂದಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಶ್ರೀರಾಂಪುರದಲ್ಲಿರುವ ಬಾಂಬ್ ನಾಗನ ಕಚೇರಿ ಹಾಗೂ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿ ಅಪಾರ ಪ್ರಮಾಣದ ಬ್ಯಾನ್‌ ಆಗಿದ್ದ ನೋಟುಗಳನ್ನು ವಶಕ್ಕೆ ಪಡೆದಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ