ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಮೋಡ ಕವಿದ ವಾತಾವರಣವಿದ್ದು, ಶನಿವಾರದಿಂದ ಆಗಾಗ ತುಂತುರು ಮಳೆಯಾಗುತ್ತಿದೆ.
ಬೆಂಗಳೂರಿನಲ್ಲಿ ಇಂದು ಬೆಳಗ್ಗಿನಿಂದಲೇ ಚಳಿಯ ಜೊತೆಗೆ ಮೋಡ ಕವಿದ ವಾತಾವರಣವಿದ್ದು, ತಾಪಮಾನ 22ºC , ಗಾಳಿ 3.7 , ತೇವಾಂಶ 0.84 ದಾಖಲಾಗಿದೆ.
ತಮಿಳುನಾಡಿನಲ್ಲಿ ಸುರಿಯುತ್ತಿರುವ ನಿರಂತರ ಮಳೆಯ ಕಾರಣ ಕೂಡ ಬೆಂಗಳೂರು ಹವಾಮಾನದ ಮೇಲೆ ಪರಿಣಾಮ ಬೀರಿದೆ. ಮಧ್ಯಾಹ್ನ ವೇಳೆ ಬೆಂಗಳೂರಿನಲ್ಲಿ ಮಳೆಯಾಗುವ ಸಂಭವವಿದೆ ಬಿಟ್ಟು ಬಿಟ್ಟು ತುಂತುರು ಮಳೆ ಬರಲಿದ್ದು, ಸಂಜೆಯ ವೇಳೆಗೆ ಮಳೆ ನಿಲ್ಲಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅರಬ್ಬಿ ಸಮುದ್ರ ಮತ್ತು ಹಿಂದೂ ಮಹಾಸಾಗರದ ನಡುವೆ ಉಂಟಾದ ವಾಯುಭಾರ ಕುಸಿತ ಚಂಡುಮಾರುತವಾಗಿ ಬದಲಾಗಿದ್ದು ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ದಕ್ಷಿಣ ಕನ್ನಡದಲ್ಲಿ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಇಂದು ಬೆಳಗ್ಗಿನಿಂದಲೇ ಚಳಿಯ ಜೊತೆಗೆ ಮೋಡ ಕವಿದ ವಾತಾವರಣವಿದ್ದು, ತಾಪಮಾನ 22ºC , ಗಾಳಿ 3.7 , ತೇವಾಂಶ 0.84 ದಾಖಲಾಗಿದೆ.
ತಮಿಳುನಾಡಿನಲ್ಲಿ ಸುರಿಯುತ್ತಿರುವ ನಿರಂತರ ಮಳೆಯ ಕಾರಣ ಕೂಡ ಬೆಂಗಳೂರು ಹವಾಮಾನದ ಮೇಲೆ ಪರಿಣಾಮ ಬೀರಿದೆ. ಮಧ್ಯಾಹ್ನ ವೇಳೆ ಬೆಂಗಳೂರಿನಲ್ಲಿ ಮಳೆಯಾಗುವ ಸಂಭವವಿದೆ ಬಿಟ್ಟು ಬಿಟ್ಟು ತುಂತುರು ಮಳೆ ಬರಲಿದ್ದು, ಸಂಜೆಯ ವೇಳೆಗೆ ಮಳೆ ನಿಲ್ಲಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅರಬ್ಬಿ ಸಮುದ್ರ ಮತ್ತು ಹಿಂದೂ ಮಹಾಸಾಗರದ ನಡುವೆ ಉಂಟಾದ ವಾಯುಭಾರ ಕುಸಿತ ಚಂಡುಮಾರುತವಾಗಿ ಬದಲಾಗಿದ್ದು ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ದಕ್ಷಿಣ ಕನ್ನಡದಲ್ಲಿ ಅಲರ್ಟ್ ಘೋಷಿಸಲಾಗಿದೆ.